ಜಿಲ್ಲಾಧ್ಯಕ್ಷರ ಬದಲಾವಣೆಗೆ ವೀಕ್ಷಕರ ನೇಮಕ
Team Udayavani, Aug 22, 2019, 3:00 AM IST
ಬೆಂಗಳೂರು: ಒಂಭತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡುವ ಉದ್ದೇಶದಿಂದ ಜಿಲ್ಲಾ ಮುಖಂಡರಿಂದ ಮಾಹಿತಿ ಪಡೆಯಲು ಕೆಪಿಸಿಸಿ ವತಿಯಿಂದ ವೀಕ್ಷಕರನ್ನು ನೇಮಿಸಲಾಗಿದೆ. ಚಿತ್ರದುರ್ಗ- ಎಂ.ಸಿ.ವೇಣುಗೋಪಾಲ್, ಪಿ.ಎಂ.ಅಶೋಕ್-ದಾವಣಗೆರೆ, ಅಬ್ದುಲ್ ಜಬ್ಟಾರ್-ಬಾಗಲಕೋಟೆ, ಆರ್.ಬಿ. ತಿಮ್ಮಾಪುರ-ರಾಯಚೂರು, ತನ್ವೀರ್ಸೇಠ್-ದಕ್ಷಿಣ ಕನ್ನಡ, ಡಿ.ಆರ್. ಪಾಟೀಲ್-ವಿಜಯಪುರ, ಎಂ. ನಾರಾಯಣಸ್ವಾಮಿ-ಕೋಲಾರ, ಎಂ.ಎ.ಗೋಪಾಲಸ್ವಾಮಿ-ಚಿಕ್ಕಮಗಳೂರು, ಡಾ.ಶರಣ ಪ್ರಕಾಶ್ ಪಾಟೀಲ್-ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ವೀಕ್ಷಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫಿಉಲ್ಲಾ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ