ವಿಕ್ಟೋರಿಯನ್ ಸಂಸತ್ನಲ್ಲಿ ಪುತ್ತಿಗೆ ಶ್ರೀಗಳ ಲೋಕಕಲ್ಯಾಣ ಕಾರ್ಯಕ್ಕೆ ಮೆಚ್ಚುಗೆ
Team Udayavani, Feb 20, 2020, 3:05 AM IST
ಉಡುಪಿ: ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ದಣಿವರಿಯದ ಸಾಮಾ ಜಿಕ, ಧಾರ್ಮಿಕ ಕಾರ್ಯಕ್ಕೆ ಆಸ್ಟ್ರೇಲಿಯಾದ ವಿಕ್ಟೋರಿಯನ್ ಸಂಸತ್ ಮೆಚ್ಚುಗೆ ವ್ಯಕ್ತಪಡಿಸಿದೆ.
ವಿಶ್ವಶಾಂತಿ ಮತ್ತು ಸಾಮರಸ್ಯಕ್ಕಾಗಿ ಆಸ್ಟ್ರೇಲಿ ಯಾದಲ್ಲಿ ಸ್ಥಾಪಿಸಲಾದ ಶ್ರೀ ವೆಂಕಟಕೃಷ್ಣ ವೃಂದಾವನ ಸಂಸ್ಥೆಯಿಂದ ಇತ್ತೀಚೆಗೆ ನೆರ ವೇರಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವ, ಭಗವ ದ್ಗೀತೆಯಲ್ಲಿರುವ ದೈವಿಕ ಬೋಧನೆಗಳ ಮೂಲಕ ವಿವಿಧ ಸಮುದಾಯಗಳಲ್ಲಿರುವ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಿ ಒಗ್ಗೂ ಡಿಸುವ ಹಾಗೂ ವಿಶ್ವದಾದ್ಯಂತ ಮಾನವ ಕುಲದ ಶಾಂತಿಯುತ ಉಳಿವಿಗಾಗಿ, ಸಮಾಜ ದಲ್ಲಿ ಸ್ಥಿರವಾದ ಕ್ರಮಕ್ಕಾಗಿ ಶ್ರೀಗಳು ನಿರಂತರ ಕೆಲಸ ಮಾಡುತ್ತಿದ್ದಾರೆ.
ಶ್ರೀಗಳ ಕಲ್ಯಾಣ ಕಾರ್ಯ, ಅವರು ನಡೆಸುತ್ತಿರುವ ಸಾಮಾಜಿಕ, ಆಧ್ಯಾತ್ಮಿಕ ಕಾರ್ಯಗಳು, ಅವರ ಗುರಿ ಮತ್ತು ಧ್ಯೇಯ ಗಳನ್ನು ಹಾಗೂ ಎಸ್ವಿಕೆಬಿ ಸಂಸ್ಥೆಯ ಮೂಲಕ ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಡ್ಗಿಚ್ಚಿನ ಮಹಾದುರಂತದಲ್ಲಿ ಭಾರತೀಯ ಸಮುದಾಯ ಸೇವೆಯನ್ನೂ ವಿಕ್ಟೋರಿಯನ್ ಸಂಸತ್ತಿನಲ್ಲಿ ಆಸ್ಟ್ರೇಲಿಯಾದ ರಕ್ಷಣಾ ಮತ್ತು ಸಮುದಾಯ ಸಂಸ್ಕೃತಿ ಸಚಿವ ಎನ್ವರ್ ಎರ್ಡೊಗನ್ ಅವರು ಪ್ರಸ್ತಾಪಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಾಗರೋತ್ತರ ಸಂಯೋಜಕ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ