ಲೋಕಾ ಕಾಯ್ದೆ ತಿದ್ದುಪಡಿ ವಿಧೇಯಕಕ್ಕೆ ಅಸ್ತು
Team Udayavani, Mar 18, 2020, 3:05 AM IST
ವಿಧಾನಸಭೆ: ಯಾವುದೇ ಪ್ರಕರಣ, ದೂರು, ವಿಷಯವನ್ನು ಆಲಿಸಲು, ಪರಿಗಣಿಸಲು ಅಥವಾ ಯಾವುದೇ ರೀತಿಯಲ್ಲಿ ವ್ಯವಹರಿಸಲು, ವಿಲೇವಾರಿ ಮಾಡಲು ಲೋಕಾಯುಕ್ತರು ಹಿಂದೆ ಸರಿಯಲು ಇಚ್ಛಿಸಿದರೆ ಅಂತಹ ಪ್ರಕರ ಣಗಳ ವಿಚಾರಣೆಯನ್ನು ಉಪಲೋಕಾಯುಕ್ತರಿಗೆ ನೀಡಲು ಅವಕಾಶ ಕಲ್ಪಿಸುವ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕಕ್ಕೆ ಮಂಗಳವಾರ ಅನುಮೋದನೆ ನೀಡಲಾಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ವಿಧೇಯಕ ಕುರಿತು ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಲೋಕಾಯುಕ್ತರು ತಾವೇ ಖುದ್ದಾಗಿ ವಿಚಾರಣೆ ಮಾಡಲು ಸಾಧ್ಯವಿಲ್ಲವೆನಿಸಿದ ಪ್ರಕರಣ ಗಳನ್ನಷ್ಟೇ ಉಪಲೋಕಾಯುಕ್ತರು ವಿಚಾರಣೆ ನಡೆಸಲು ಅವಕಾಶ ಕಲ್ಪಿಸುವುದು ವಿಧೇಯಕ ಉದ್ದೇಶ.
ಕೆಲವೊಮ್ಮೆ ನಿರ್ದಿಷ್ಟ ಕಾರಣಗಳಿಗೆ ಲೋಕಾಯುಕ್ತರು ಆಯ್ದ ಪ್ರಕರಣಗಳ ವಿಚಾರಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇರುತ್ತದೆ. ಆ ಸಂದರ್ಭದಲ್ಲಿ ಪ್ರಕರಣ ವರ್ಗಾವಣೆಗೆ ಅವಕಾಶವಿರಲಿಲ್ಲ. ಆ ಹಿನ್ನೆಲೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ