ಕಾನೂನು ಗೌರವವಿಸದ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತದೆ: ಅರಗ ಜ್ಞಾನೇಂದ್ರ
Team Udayavani, Jun 22, 2022, 12:49 PM IST
ಚಿಕ್ಕಮಗಳೂರು : ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಾರೆ, ಜನ ತುಚ್ಛವಾಗಿ ನೋಡುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ, ಹುಚ್ಚು ಬಿಡಿಸಲು ಪ್ರಪಂಚದಲ್ಲೇ ಔಷಧಿ ಇಲ್ಲ: ಈಶ್ವರಪ್ಪ
ಮಹಾರಾಷ್ಟ್ರ ಅತೃಪ್ತ ಶಾಸಕರು ರೇಸಾರ್ಟ್ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ದರು, ಜನ ತೀರ್ಪು ನೀಡಿದ್ದರು. ಉದ್ಧವ್ ಠಾಕ್ರೆ ಉದ್ದಟತನ ಮಾಡಿ 8 ಪಕ್ಷ ಸೇರಿಸಿಕೊಂಡು ಸಿಎಂ ಆಗಿದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ. ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು