ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಆರ್. ಅಶೋಕ್ ಕೈ ; ಕಾಂಗ್ರೆಸ್ ಆಕ್ರೋಶ

ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಎಂದು ಪ್ರಶ್ನೆ

Team Udayavani, Nov 11, 2022, 6:48 PM IST

1-sadaads

ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಅವರು ಆದಿಚುಂಚನಗಿರಿ ಶ್ರೀಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಹೆಗಲ ಮೇಲೆ ಕೈಯಿಟ್ಟು ಫೋಟೋ ಗೆ ಪೋಸ್ ನೀಡಿರುವ ಬಗ್ಗೆ ವಿಪಕ್ಷಗಳು ಸೇರಿ ಹಲವರು ವ್ಯಾಪಕ ಟೀಕೆ ಮಾಡುತ್ತಿದ್ದಾರೆ.

ಶುಕ್ರವಾರ ಪ್ರತಿಮೆ ಅನಾವರಣದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಸ್ವಾಮೀಜಿಗಳು ಸೇರಿ ಗಣ್ಯರು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ವೇಳೆ ಸಚಿವ ಅಶೋಕ್ ಅವರು ಶ್ರೀಗಳ ಬೆನ್ನ ಹಿಂದೆ ನಿಂತಿದ್ದು , ಶ್ರೀಗಳ ಹೆಗಲ ಮೇಲೆ ಎರಡು ಕೈಗಳನ್ನು ಇಟ್ಟಿದ್ದು ಕಂಡು ಬಂದಿದೆ.

”ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್. ಅಶೋಕ್ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ” ಎಂದು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.

ಟಾಪ್ ನ್ಯೂಸ್

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.