358 ರನ್‌ಗಳಿಸಿದರೂ ಭಾರತಕ್ಕೆ ಸೋಲು!; ಪಂದ್ಯ ಟರ್ನ್ ಮಾಡಿದ ಟರ್ನರ್‌ 


Team Udayavani, Mar 10, 2019, 4:13 PM IST

9.jpg

ಮೊಹಾಲಿ: ಇಲ್ಲಿ ಭಾನುವಾರ ನಡೆದ ರೋಚಕ ಜಿದ್ದಾಜಿದ್ದಿನ ಏಕದಿನ ಪಂದ್ಯದಲ್ಲಿ ಪ್ರವಾಸೀ ಆಸ್ಟ್ರೇಲಿಯಾ ಭಾರತ ತಂಡ ನೀಡಿದ್ದ ಬರೋಬ್ಬರಿ 359 ರನ್‌ಗಳನ್ನು ಬೆನ್ನಟ್ಟಿ ಭರ್ಜರಿ ಜಯ ಗಳಿಸಿ 5 ಪಂದ್ಯಗಳ ಸರಣಿಯನ್ನು 2-2 ರಿಂದ ಸಮ ಬಲ ಮಾಡುವ ಮೂಲಕ ಫೈನಲ್‌ ಕುತೂಹಲ ಉಳಿಸಿದೆ. ಸೋಲಿನ ಸುಳಿಗೆ ಸಿಕ್ಕಿದ್ದ ಆಸೀಸ್‌ ತಂಡವನ್ನು ಆಸ್ಟನ್‌ ಟರ್ನರ್‌ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ ಗೆಲುವು ತಂದಿಟ್ಟರು. 

ಟಾಸ್‌ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿದ್ದ ಭಾರತ ನಿಗದಿತ 50 ಓವರ್‌ಗಳಲ್ಲಿ ಶಿಖರ್‌ ಧವನ್‌ ಅವರ ಭರ್ಜರಿ 143 ರನ್‌,ರೋಹಿತ್‌ ಶರ್ಮಾ ಅವರ 95 ರನ್‌ಗಳ ಮಹತ್ವದ ಕೊಡುಗೆಯಿಂದಾಗಿ 358 ರನ್‌ಗಳಿಸಿತ್ತು. 

359 ರನ್‌ಗಳ ಗುರಿ ಬೆನ್ನಟ್ಟಿದ ಆಸೀಸ್‌ 3 ರನ್‌ಗೆ ಆರಂಭಿಕ ಆರೋನ್‌ ಫಿಂಚ್‌ ಅವರನ್ನು ಕಳೆದುಕೊಂಡು ಆರಂಭಿಕ ಅಘಾತಕ್ಕೆ ಸಿಲುಕಿತು, ಬಳಿಕ ಉಸ್ಮಾನ್‌ ಖ್ವಾಜಾ ತಂಡಕ್ಕೆ ಆಧಾರವಾದರು. ಅವರು 91 ರನ್‌ಗಳಿಸಿ ಔಟಾದರು. ಶಾನ್‌ ಮಾರ್ಶ್‌ 6 ಕ್ಕೆ ಔಟಾದರು. ಪೀಟರ್‌ ಹ್ಯಾಂಡ್ಸ್‌ಕೂಂಬ್‌ ಅವರು ಭರ್ಜರಿ ಶತಕ ಸಿಡಿಸಿ ಗೆಲುವಿನತ್ತ ಕೊಂಡೊಯ್ದರು.  117 ರನ್‌ಗಳಿಸಿ ಅವರು ಔಟಾದರು. ಮ್ಯಾಕ್ಸ್‌ವೆಲ್‌ 23 ರನ್‌ಗಳಿಸಿ ಔಟಾದರು. 

ಎಸೆತಗಳಿಂದ ರನ್‌ ಅಂತರ ಹೆಚ್ಚಿ  ತಂಡ ಸಂಕಷ್ಟಕ್ಕೆ ಸಿಲುಕಿದಾಗ ಆಪತ್‌ಬಾಂಧವನಾಗಿ ಬಂದ ಆಸ್ಟನ್‌ ಟರ್ನರ್‌ 43 ಎಸೆತಗಳಲ್ಲಿ 84 ರನ್‌ ಸಿಡಿಸಿ ಅಜೇಯರಾಗಿ ಉಳಿದರು. ಅವರು 6 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಸಿಡಿಸಿದರು. 

ಅಲೆಕ್ಸ್‌ ಕ್ರೇ 21 ರನ್‌ ಕೊಡುಗೆ ಸಲ್ಲಿಸಿ ಕೊನೆಯಲ್ಲಿ ನಿರ್ಗಮಿಸಿದರು. 47.5 ಓವರ್‌ಗಳಲ್ಲೇ 6 ವಿಕೆಟ್‌ ನಷ್ಟಕ್ಕೆ  359 ರನ್‌ಗಳಿಸಿದ ಆಸೀಸ್‌ ಗೆಲುವಿನ ಕೇಕೆ ಹಾಕಿತು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.