ಗಗನಯಾತ್ರಿ ತರಬೇತಿ ಕೇಂದ್ರ ಶೀಘ್ರ ಆರಂಭ

ಇಸ್ರೋದಿಂದ ಬೆಂಗಳೂರಿನಲ್ಲಿ ತಾತ್ಕಾಲಿಕ ಕೇಂದ್ರ ಸ್ಥಾಪನೆ

Team Udayavani, Nov 27, 2021, 5:50 AM IST

ಗಗನಯಾತ್ರಿ ತರಬೇತಿ ಕೇಂದ್ರ ಶೀಘ್ರ ಆರಂಭ

ಬೆಂಗಳೂರು: ತನ್ನ ಮಹತ್ವಾಕಾಂಕ್ಷಿ ಗಗನಯಾನ ಯೋಜನೆಗೆ ಗಗನಯಾತ್ರಿಗಳನ್ನು ಸಿದ್ಧ ಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ(ಇಸ್ರೋ) ಬೆಂಗಳೂರಿನಲ್ಲಿ ತಾತ್ಕಾಲಿಕ ಗಗನಯಾತ್ರಿಗಳ ತರಬೇತಿ ಕೇಂದ್ರ ವನ್ನು ಸ್ಥಾಪಿಸಿದೆ.

ಡಿಸೆಂಬರ್‌ ಮೊದಲ ವಾರದಿಂದಲೇ ಇದು ಕಾರ್ಯಾರಂಭಿಸುವ ನಿರೀಕ್ಷೆಯಿದೆ.ಆರಂಭದಲ್ಲಿ ಬೆಂಗಳೂರಿನ ಹಳೆ ಏರ್‌ಪೋರ್ಟ್‌ ರಸ್ತೆಯ ಸಮೀಪ ತಾತ್ಕಾಲಿಕ ಕೇಂದ್ರ ಕಾರ್ಯಾ ರಂಭಗೊಳ್ಳಲಿದ್ದು, ಬಳಿಕ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಪೂರ್ಣಪ್ರಮಾಣದ ಕೇಂದ್ರ ಸ್ಥಾಪಿಸಲು ಇಸ್ರೋ ನಿರ್ಧರಿಸಿದೆ. ಸದ್ಯ ತಾತ್ಕಾಲಿಕ ಕೇಂದ್ರದಲ್ಲಿ ಕನಿಷ್ಠ 3 ರೀತಿಯ ಸಿಮ್ಯುಲೇಟರ್‌ಗಳು ಮತ್ತು ಇತರ ತರಬೇತಿ ವ್ಯವಸ್ಥೆಗಳಿದ್ದು, ಪಠ್ಯಕ್ರಮವೂ ಸಿದ್ಧವಾಗಿದೆ ಎಂದು ಇಸ್ರೋ ತಿಳಿಸಿದೆ.

ಇದನ್ನೂ ಓದಿ:ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಪಠ್ಯಕ್ರಮ ಅಂತಿಮ
ಹಳೆ ಏರ್‌ಪೋರ್ಟ್‌ ರಸ್ತೆಯಲ್ಲಿ ಐಎಎಂ ಮತ್ತು ಇಸ್ರೋ ಸ್ಯಾಟಲೈಟ್‌ ಇಂಟಿಗ್ರೇಷನ್‌ ಆ್ಯಂಡ್‌ ಟೆಸ್ಟಿಂಗ್‌ ಎಸ್ಟಾಬ್ಲಿಷ್‌ಮೆಂಟ್‌ (ಐಎಸ್‌ಐಟಿಇ) ಸಮೀಪದಲ್ಲೇ ಇರುವ ಯುಆರ್‌ಎಸ್‌ಎಸಿಗೆ ಸೇರಿರುವ ಪ್ರದೇಶದಲ್ಲಿ ತಾತ್ಕಾಲಿಕ ಕೇಂದ್ರ ಸ್ಥಾಪನೆಯಾಗಲಿದೆ. ಇಲ್ಲೇ ಗಗನಯಾತ್ರಿಗಳಿಗೆ ತರಬೇತಿ ನೀಡಲಾಗುತ್ತದೆ. ಇಲ್ಲಿ ಬೇರೆ ಬೇರೆ ರೀತಿಯ ಸಿಮ್ಯುಲೇಟರ್‌ಗಳಿದ್ದು, ಥಿಯರಿ ತರಗತಿಗಳಿಗೆ ಅಗತ್ಯವಿರುವಷ್ಟು ಸ್ಥಳಾವಕಾಶವೂ ಇದೆ ಎಂದು ಇಸ್ರೋ ಹ್ಯೂಮನ್‌ ಸ್ಪೇಸ್‌ ಫ್ಲೈಟ್‌ ಸೆಂಟರ್‌ (ಎಚ್‌ಎಸ್‌ಎಫ್ಸಿ) ನಿರ್ದೇಶಕ ಎಸ್‌. ಉಣ್ಣಿಕೃಷ್ಣನ್‌ ನಾಯರ್‌ ಹೇಳಿದ್ದಾರೆ. ತರಬೇತಿಗೆ ಅಗತ್ಯವಿರುವ ಪಠ್ಯಕ್ರಮ ಸಿದ್ಧವಾಗಿದೆ. ಬೋಧಕ ಸಿಬಂದಿಯ ಸಮಿತಿಯಲ್ಲಿ ಐಎಎಂ, ಐಐಎಸ್‌ಸಿ, ಐಐಟಿಯಂಥ ಸಂಸ್ಥೆಯ ಸದಸ್ಯರು, ರಾಕೇಶ್‌ ಶರ್ಮಾರಂಥ ಮಾಜಿ ಗಗನಯಾತ್ರಿಗಳು, ಇಸ್ರೋದ ಮಾಜಿ ನಿರ್ದೇಶಕರು, ಉಪನಿರ್ದೇಶಕರು ಇರಲಿದ್ದಾರೆ ಎಂದಿದ್ದಾರೆ.

ಮುಂದಿನ ತಿಂಗಳಲ್ಲೇ ಗಗನಯಾತ್ರಿಗಳ ತರಬೇತಿ ಕೇಂದ್ರ ಆರಂಭಿಸಲು ಮುಂದಾಗಿದ್ದೇವೆ. ಆದರೆ, ಇದೊಂದು ತಾತ್ಕಾಲಿಕ ಕೇಂದ್ರವಾಗಿದ್ದು, ವಿಶೇಷವಾಗಿ ಗಗನಯಾನ ಯೋಜನೆಗಾಗಿ ಸ್ಥಾಪಿಸಲಾಗಿದೆ.
– ಕೆ. ಶಿವನ್‌, ಇಸ್ರೋ ಅಧ್ಯಕ್ಷ

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.