ಗಗನಯಾತ್ರಿ ತರಬೇತಿ ಕೇಂದ್ರ ಶೀಘ್ರ ಆರಂಭ

ಇಸ್ರೋದಿಂದ ಬೆಂಗಳೂರಿನಲ್ಲಿ ತಾತ್ಕಾಲಿಕ ಕೇಂದ್ರ ಸ್ಥಾಪನೆ

Team Udayavani, Nov 27, 2021, 5:50 AM IST

ಗಗನಯಾತ್ರಿ ತರಬೇತಿ ಕೇಂದ್ರ ಶೀಘ್ರ ಆರಂಭ

ಬೆಂಗಳೂರು: ತನ್ನ ಮಹತ್ವಾಕಾಂಕ್ಷಿ ಗಗನಯಾನ ಯೋಜನೆಗೆ ಗಗನಯಾತ್ರಿಗಳನ್ನು ಸಿದ್ಧ ಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ(ಇಸ್ರೋ) ಬೆಂಗಳೂರಿನಲ್ಲಿ ತಾತ್ಕಾಲಿಕ ಗಗನಯಾತ್ರಿಗಳ ತರಬೇತಿ ಕೇಂದ್ರ ವನ್ನು ಸ್ಥಾಪಿಸಿದೆ.

ಡಿಸೆಂಬರ್‌ ಮೊದಲ ವಾರದಿಂದಲೇ ಇದು ಕಾರ್ಯಾರಂಭಿಸುವ ನಿರೀಕ್ಷೆಯಿದೆ.ಆರಂಭದಲ್ಲಿ ಬೆಂಗಳೂರಿನ ಹಳೆ ಏರ್‌ಪೋರ್ಟ್‌ ರಸ್ತೆಯ ಸಮೀಪ ತಾತ್ಕಾಲಿಕ ಕೇಂದ್ರ ಕಾರ್ಯಾ ರಂಭಗೊಳ್ಳಲಿದ್ದು, ಬಳಿಕ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಪೂರ್ಣಪ್ರಮಾಣದ ಕೇಂದ್ರ ಸ್ಥಾಪಿಸಲು ಇಸ್ರೋ ನಿರ್ಧರಿಸಿದೆ. ಸದ್ಯ ತಾತ್ಕಾಲಿಕ ಕೇಂದ್ರದಲ್ಲಿ ಕನಿಷ್ಠ 3 ರೀತಿಯ ಸಿಮ್ಯುಲೇಟರ್‌ಗಳು ಮತ್ತು ಇತರ ತರಬೇತಿ ವ್ಯವಸ್ಥೆಗಳಿದ್ದು, ಪಠ್ಯಕ್ರಮವೂ ಸಿದ್ಧವಾಗಿದೆ ಎಂದು ಇಸ್ರೋ ತಿಳಿಸಿದೆ.

ಇದನ್ನೂ ಓದಿ:ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಪಠ್ಯಕ್ರಮ ಅಂತಿಮ
ಹಳೆ ಏರ್‌ಪೋರ್ಟ್‌ ರಸ್ತೆಯಲ್ಲಿ ಐಎಎಂ ಮತ್ತು ಇಸ್ರೋ ಸ್ಯಾಟಲೈಟ್‌ ಇಂಟಿಗ್ರೇಷನ್‌ ಆ್ಯಂಡ್‌ ಟೆಸ್ಟಿಂಗ್‌ ಎಸ್ಟಾಬ್ಲಿಷ್‌ಮೆಂಟ್‌ (ಐಎಸ್‌ಐಟಿಇ) ಸಮೀಪದಲ್ಲೇ ಇರುವ ಯುಆರ್‌ಎಸ್‌ಎಸಿಗೆ ಸೇರಿರುವ ಪ್ರದೇಶದಲ್ಲಿ ತಾತ್ಕಾಲಿಕ ಕೇಂದ್ರ ಸ್ಥಾಪನೆಯಾಗಲಿದೆ. ಇಲ್ಲೇ ಗಗನಯಾತ್ರಿಗಳಿಗೆ ತರಬೇತಿ ನೀಡಲಾಗುತ್ತದೆ. ಇಲ್ಲಿ ಬೇರೆ ಬೇರೆ ರೀತಿಯ ಸಿಮ್ಯುಲೇಟರ್‌ಗಳಿದ್ದು, ಥಿಯರಿ ತರಗತಿಗಳಿಗೆ ಅಗತ್ಯವಿರುವಷ್ಟು ಸ್ಥಳಾವಕಾಶವೂ ಇದೆ ಎಂದು ಇಸ್ರೋ ಹ್ಯೂಮನ್‌ ಸ್ಪೇಸ್‌ ಫ್ಲೈಟ್‌ ಸೆಂಟರ್‌ (ಎಚ್‌ಎಸ್‌ಎಫ್ಸಿ) ನಿರ್ದೇಶಕ ಎಸ್‌. ಉಣ್ಣಿಕೃಷ್ಣನ್‌ ನಾಯರ್‌ ಹೇಳಿದ್ದಾರೆ. ತರಬೇತಿಗೆ ಅಗತ್ಯವಿರುವ ಪಠ್ಯಕ್ರಮ ಸಿದ್ಧವಾಗಿದೆ. ಬೋಧಕ ಸಿಬಂದಿಯ ಸಮಿತಿಯಲ್ಲಿ ಐಎಎಂ, ಐಐಎಸ್‌ಸಿ, ಐಐಟಿಯಂಥ ಸಂಸ್ಥೆಯ ಸದಸ್ಯರು, ರಾಕೇಶ್‌ ಶರ್ಮಾರಂಥ ಮಾಜಿ ಗಗನಯಾತ್ರಿಗಳು, ಇಸ್ರೋದ ಮಾಜಿ ನಿರ್ದೇಶಕರು, ಉಪನಿರ್ದೇಶಕರು ಇರಲಿದ್ದಾರೆ ಎಂದಿದ್ದಾರೆ.

ಮುಂದಿನ ತಿಂಗಳಲ್ಲೇ ಗಗನಯಾತ್ರಿಗಳ ತರಬೇತಿ ಕೇಂದ್ರ ಆರಂಭಿಸಲು ಮುಂದಾಗಿದ್ದೇವೆ. ಆದರೆ, ಇದೊಂದು ತಾತ್ಕಾಲಿಕ ಕೇಂದ್ರವಾಗಿದ್ದು, ವಿಶೇಷವಾಗಿ ಗಗನಯಾನ ಯೋಜನೆಗಾಗಿ ಸ್ಥಾಪಿಸಲಾಗಿದೆ.
– ಕೆ. ಶಿವನ್‌, ಇಸ್ರೋ ಅಧ್ಯಕ್ಷ

ಟಾಪ್ ನ್ಯೂಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.