ಹೆಂಡತಿ ಪ್ರಾಕ್ಟೀಸ್ಗೆ ಕ್ರೀಡಾಪಟುಗಳು ಸ್ಟೇಡಿಯಂನಿಂದ ಹೊರಕ್ಕೆ
Team Udayavani, Oct 28, 2017, 2:00 PM IST
ಬೆಂಗಳೂರು: ಸ್ಟೇಡಿಯಂನಲ್ಲಿ ನನ್ನ ಪತ್ನಿ ಪ್ರಾಕ್ಟೀಸ್ ಮಾಡುವ ಸಂದರ್ಭದಲ್ಲಿ ಯಾರೂ ಒಳಗಡೆ ಇರಬಾರದು ಎಂದು ಹೆಂಡತಿಗೋಸ್ಕರ ಕ್ರೀಡಾಪಟುಗಳನ್ನು ಸ್ಟೇಡಿಯಂನಿಂದ ಹೊರ ಹೋಗಿ ಎಂದು ಹೇಳಿ ರಾಷ್ಟ್ರೀಯ ಕ್ರೀಡಾಪಟುಗಳನ್ನು ಐಪಿಎಸ್ ಅಧಿಕಾರಿ ಅವಮಾನ ಮಾಡಿದ್ದಾರೆ ಎಂದು ವರದಿಯಾಗಿದೆ.
ಕಂಠೀರವ ಸ್ಟೇಡಿಯಂ ನಿರ್ದೇಶಕ ಅನುಪಮ್ ಅಗರವಾಲ್ ರಾಷ್ಟ್ರೀಯ ಕ್ರೀಡಾಪಟುಗಳ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಹೆಂಡತಿಗೋಸ್ಕರ ಕ್ರೀಡಾಪಟುಗಳನ್ನು ಸ್ಟೇಡಿಯಂನಿಂದ ಹೊರ ಹೋಗಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಹೋಂಗಾರ್ಡ್ಗಳನ್ನು ಕರೆದು ಕ್ರೀಡಾಪಟುಗಳನ್ನು ಹೊರ ಹಾಕಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದರಿಂದ ಕಂಗಾಲಾದ ಕ್ರೀಡಾಪಟುಗಳು ಕಂಠೀರವ ಸ್ಟೇಡಿಯಂ ಬಿಟ್ಟು ಕಬ್ಬನ್ ಪಾರ್ಕ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಈ ಎಲ್ಲಾ ಅಥ್ಲೆಟಿಕ್ ಕ್ರೀಡಾಪಟುಗಳು ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ.
ಅನುಪಮ್ ಅಗರವಾಲ್ ಫೋನ್ ಮಾಡಿ ಯಾವುದೇ ಪೊಲೀಸ್ ಠಾಣೆಯಲ್ಲೂ ದೂರು ಸ್ವೀಕಾರ ಮಾಡಬೇಡಿ ಅಂತ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ