ಶಾರ್ಟ್ ಸರ್ಕೀಟ್ನಿಂದ ಎಟಿಎಂ ಭಸ್ಮ
Team Udayavani, May 8, 2019, 3:00 AM IST
ಚಿಕ್ಕೋಡಿ: ನೆತ್ತಿ ಸುಡುವ ಬಿಸಿಲಿನ ವೇಳೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದಾಗಿ ಎಸ್ಬಿಐ ಬ್ಯಾಂಕಿನ ಎಟಿಎಂ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ಹಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಬಸವ ಜಯಂತಿ ನಿಮಿತ್ತ ಬ್ಯಾಂಕು ರಜೆಯಿತ್ತು.
ಹೀಗಾಗಿ ಗ್ರಾಹಕರು ಒಡವೆ ಖರೀದಿಸಲು ಎಟಿಎಂ ಮೂಲಕ ಹಣ ತೆಗೆದುಕೊಳ್ಳುವಾಗ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಈ ಅವಘಡ ಸಂಭವಿಸಿದೆ. ಬೆಂಕಿ ನಂ ದಿಸಲು ಸ್ಥಳೀಯರು ಎಷ್ಟೇ ಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ, ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ