ಕಲಬುರಗಿಯಲ್ಲಿ ಎಟಿಎಂ ದರೋಡೆಗೈದ ಖತರ್ನಾಕ್ ದುಬೈನಲ್ಲಿ ಬಲೆಗೆ !
Team Udayavani, Jul 28, 2018, 1:44 PM IST
ಕಲಬುರಗಿ: ಜೂನ್ 6 ರಂದು ಕಲಬುರಗಿಯ ಕುಂಬಾರಹಳ್ಳಿಯಲ್ಲಿ ಇಂಡಿಯಾ 1 ಎಟಿಎಂ ದರೋಡೆಗೈದು 14 ಲಕ್ಷ ರೂಪಾಯಿ ದೋಚಿದ್ದ ಖತರ್ನಾಕ್ನನ್ನು ದುಬೈನಲ್ಲಿ ವಶಕ್ಕೆ ಪಡೆಯಲಾಗಿದೆ.
ಬಂಧಿತ ಶಿವಕುಮಾರ್ (25) ಎನ್ನುವವನಾಗಿದ್ದು, ದರೋಡೆ ಬಳಿಕ ನಕಲಿ ಪಾಸ್ಪೋರ್ಟ್ ದಾಖಲೆಗಳ ಮೂಲಕ ಪ್ರವಾಸಿ ವೀಸಾ ಪಡೆದು ದುಬೈಗೆ ಎಸ್ಕೇಪ್ ಆಗಿದ್ದ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆಗಿಳಿದ ವಾಡಿ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿದ್ದ ಎಟಿಎಂನ ಕಾವಲುಗಾರನಾಗಿದ್ದ ಜಗದೇವಪ್ಪ (26) ಮತ್ತು ಜಗನ್ನಾಥ(25) ಎನ್ನುವ ಆರೋಪಿಗಳನ್ನು 10 ಲಕ್ಷ ರೂಪಾಯಿ ನಗದು ಸಮೇತ ವಶಕ್ಕೆ ಪಡೆದಿದ್ದರು.
ಇಬ್ಬರ ವಿಚಾರಣೆ ವೇಳೆ ಶಿವಕುಮಾರ್ ದುಬೈಗೆ ಪರಾರಿಯಾಗಿರುವ ವಿಚಾರ ತಿಳಿದು ಬಂದಿದ್ದು, ಭಾರತೀಯ ರಾಯಭಾರಿಗಳನ್ನು ಸಂಪರ್ಕಿ ಕೂಡಲೇ ಆತನನ್ನು ಭಾರತಕ್ಕೆ ವಾಪಾಸ್ ಕರೆಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಡೆ ಹಿಡಿದು ಕೃತ್ಯ
ಬಂಧಿತರು ಸಿಸಿಟಿವಿಗೆ ಕೊಡೆ ಅಡ್ಡಲಾಗಿ ಹಿಡಿದು ಎಟಿಎಂ ಪಾಸ್ವರ್ಡ್ ಬಳಸಿ ಹಣ ದೋಚಿದ್ದರು. ಬಳಿಕ ಮೂವರು ನಾಪತ್ತೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್