ಸದಸ್ಯರ ಸಂಸ್ಥೆಗೆ ಪ್ರಶಸ್ತಿ: ಆರೋಪ
Team Udayavani, Oct 29, 2019, 3:00 AM IST
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಸದಸ್ಯರಾಗಿದ್ದ ನಿರುಪಮಾ ರಾಜೇಂದ್ರ ಅವರ ಕುಟುಂಬ ಸದಸ್ಯರ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸಂಘ-ಸಂಸ್ಥೆ ವಿಭಾಗದಲ್ಲಿ ಪ್ರಭಾತ್ ಇಂಟರ್ ನ್ಯಾಷನಲ್ ಅವರಿಗೆ ಪ್ರಶಸ್ತಿ ಬಂದಿದ್ದು, ಆ ಸಂಸ್ಥೆ ನಿರುಪಮಾ ರಾಜೇಂದ್ರ ಅವರ ಕುಟುಂಬ ಸದಸ್ಯರಿಗೆ ಸೇರಿದ್ದು ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ನಿರುಪಮಾ ರಾಜೇಂದ್ರ, ಪ್ರಭಾತ್ ಆರ್ಟ್ ಇಂಟರ್ನ್ಯಾಷನಲ್ ಸಂಸ್ಥೆ ಉತ್ತಮ ಕೆಲಸ ಮಾಡಿದ ಸಂಸ್ಥೆ. ಆದರೆ, ಅದಕ್ಕೂ ನನಗೂ ಯಾವ ಸಂಬಂಧವಿಲ್ಲ, ಆ ಸಂಸ್ಥೆ ನಮ್ಮ ಕುಟುಂಬ ಸದಸ್ಯರಿಗೆ ಸೇರಿದ್ದೂ ಅಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಎಲ್ಲ ಸದಸ್ಯರ ಒಮ್ಮತದ ತೀರ್ಮಾನದಂತೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ