ಮೈಸೂರು ಅರಮನೆ ಸೇರಿದಂತೆ ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ
Team Udayavani, Sep 29, 2017, 1:21 PM IST
ಮೈಸೂರು/ಬೆಂಗಳೂರು: ಮಳೆ ಆತಂಕದ ನಡುವೆ ಶನಿವಾರ ನಡೆಯಲಿರುವ ಅದ್ದೂರಿ ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜುಗೊಂಡಿದ್ದರೆ, ಶುಕ್ರವಾರ ಮೈಸೂರು ಅರಮನೆ ಸೇರಿದಂತೆ ದೇಶಾದ್ಯಂತ ಆಯುಧ ಪೂಜೆ ಸಂಭ್ರಮದಿಂದ ನಡೆಯಿತು.
ಕಂಕಣಧಾರಿಯಾಗಿ ಶರನ್ನವರಾತ್ರಿ ಆಚರಣೆಯಲ್ಲಿರುವ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಬೆಳಗ್ಗೆ ಅರಮನೆ ಆಯುಧಗಳಿಗೆ ಪೂಜೆ ನೆರವೇರಿಸಿದರು. ಬಳಿಕ ಅರಮನೆ ಆವರಣದಲ್ಲಿರುವ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ರಾತ್ರಿ ಅರಮನೆಯಲ್ಲಿ ಬಲಿಪೂಜೆ ನಡೆಯಲಿದೆ.
ರಾಜಪೋಷಾಕಿನಲ್ಲಿ ಕಂಗೊಳಿತ್ತಿದ್ದ ಯದುವೀರ್ ಅವರು ಅರಮನೆ ಆಯುಧ, ಕತ್ತಿ, ಗುರಾಣಿಗಳಿಗೆ ಪೂಜೆ ನೆರವೇರಿಸಿದರು. ಅರಮನೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿತ್ತು. ಅದೇ ರೀತಿ ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮದಿಂದ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್