ಸರಕಾರಿ ಆಸ್ಪತ್ರೆಗಳಲ್ಲಿ ಆಯುರ್ವೇದ ಔಷಧ-ಚಿಕಿತ್ಸೆಗೆ ಕ್ರಮ
Team Udayavani, Oct 18, 2017, 11:30 AM IST
ಬೆಂಗಳೂರು: ಆಯುರ್ವೇದ ಮತ್ತು ಅಲೋಪತಿ ಎರಡು ವೈದ್ಯ ಪದ್ಧತಿಗಳನ್ನು ಒಗ್ಗೂಡಿಸುವ ಕೆಲಸ ಇಲಾಖೆ ಮಾಡಲಿದ್ದು, ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಆಯುರ್ವೇದ ಔಷಧ, ಚಿಕಿತ್ಸೆ ಕುರಿತು ಮಾಹಿತಿ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ಕುಮಾರ್ ತಿಳಿಸಿದರು.
ಆಯುಷ್ ಇಲಾಖೆಯಿಂದ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾ ಲಯದಲ್ಲಿ ಆಯೋಜಿಸಲಾಗಿದ್ದ ಆಯು ರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಮಂದಿ ಬಡ ರೋಗಿಗಳು ಇದ್ದಾರೆ. ಅಲೋಪತಿ ಪದ್ಧತಿ ಅನೇಕರಿಗೆ ಒಗ್ಗಿಕೊಳ್ಳುವುದಿಲ್ಲ. ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರುತ್ತದೆ. ಹೀಗಾಗಿ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧ ಹೆಚ್ಚು ಸೂಕ್ತ. ವೆಚ್ಚವೂ ಕಡಿಮೆ. ಆದ್ದರಿಂದ ಆಯುರ್ವೇದಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ