ಅಲೋಪತಿ ವೈದ್ಯರ ಮಾದರಿಯಲ್ಲೇ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು
Team Udayavani, May 26, 2020, 3:10 PM IST
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಇಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ಜತೆ ಸಚಿವ ಶ್ರೀರಾಮುಲು ನಡೆಸಿದ ಸಭೆ ಯಶಸ್ವಿಯಾಗಿದ್ದು, ಪ್ರತಿಭಟನೆ ವಾಪಸ್ಸು ಪಡೆಯಲು ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.
ಸಭೆಯ ನಂತರ ಮಾತನಾಡಿದ ಸಚಿವರು, ಅಲೋಪತಿ ಗುತ್ತಿಗೆ ವೈದರಿಗೆ ಯಾವ ಆಧಾರದ ಮೇಲೆ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡದ ಆಧಾರದ ಮೇಲೆ ಆಯುಷ್ ವೈದ್ಯರಿಗೆ ಸಹ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.
ಇದಲ್ಲದೆ ಆಯುಷ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಲು ಆರ್ಥಿಕ ಇಲಾಖೆಗೆ ಕಡತ ಕಳಿಸಲು ತೀರ್ಮಾನಿಸಲಾಗಿದೆ. ವಿಶೇಷ ನೇಮಕಾತಿ ವಿಭಾಗದಿಂದ ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುವ ಮಾದರಿಯಲ್ಲಿ ಆಯುಷ್ ವೈದ್ಯರನ್ನು ಸಹ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ