ರೈತ ವಾಸ್ತವ್ಯಕ್ಕೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್
Team Udayavani, Sep 6, 2020, 1:14 PM IST
ಬೆಂಗಳೂರು: ಸಚಿವ ಬಿ.ಸಿ.ಪಾಟೀಲ್ “ರೈತ ವಾಸ್ತವ್ಯ” ಕ್ಕೆ ಮುಂದಾಗಿದ್ದಾರೆ.
ಕೃಷಿ ಅಧಿಕಾರಿಗಳ ಜೊತೆ ಪ್ರಗತಿಪರ ರೈತರನ್ನು ಭೇಟಿ ಮಾಡಿ ರೈತರ ನಿವಾಸದಲ್ಲಿ ವಾಸ್ತವ್ಯ ಹೂಡುವುದು, ರೈತ,ರ ಜೊತೆಗೆ ಚರ್ಚೆ, ಪ್ರಗತಿಪರ ರೈತರ ಸಾಧನೆಗಳನ್ನು ಇತರ ರೈತರಿಗೂ ಪ್ರೇರಣೆಯಾಗಿಸುವುದು ಸೇರಿದಂತರ ರೈತರ ಸಮಸ್ಯೆಗಳನ್ನು ಆಲಿ ಸಲಿದ್ದಾರೆ.
ಕೋವಿಡ್ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯಕ್ಕೆ ರೂಪುರೇಷೆ ಸ್ಥಳ ಮತ್ತು ದಿನಾಂಕದ ಆಯ್ಕೆ ನಡೆಯಲಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್