![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪ್ರಧಾನಿ ನರೇಂದ್ರ ಮೋದಿ ರಣಹೇಡಿ: ಬಿ.ಕೆ.ಹರಿಪ್ರಸಾದ್ ಟೀಕಾಸ್ತ್ರ
Team Udayavani, Jun 16, 2022, 10:50 AM IST
![ಪ್ರಧಾನಿ ನರೇಂದ್ರ ಮೋದಿ ರಣಹೇಡಿ: ಬಿ.ಕೆ.ಹರಿಪ್ರಸಾದ್ ಟೀಕಾಸ್ತ್ರ](https://www.udayavani.com/wp-content/uploads/2022/06/hariprasd-620x342.jpg)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜಕೀಯವಾಗಿ ಕಾಂಗ್ರೆಸ್ ನಾಯಕರನ್ನು ಮಣಿಸದೆ, ಇಡಿ ಸೇರಿದಂತೆ ಸರ್ಕಾರಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ರಾಜಕೀಯ ಸೇಡನ್ನು ರಾಜಕೀಯವಾಗಿ ತೀರಿಸಿಕೊಳ್ಳಲಿ. ಅದು ಬಿಟ್ಟು ಸಿಬಿಐ ಐಟಿ, ಇಡಿ ದುರ್ಬಳಕೆ ಮಾಡುವುದಲ್ಲ. ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಚೆನ್ನಾಗಿ ನನಗೆ ಗೊತ್ತಿದೆ, ಅವರು ರಣ ಹೇಡಿ ಟೀಕಾಸ್ತ್ರ ಪ್ರಯೋಗ ಮಾಡಿದರು.
ಇದನ್ನೂ ಓದಿ:ಪರಿಷತ್ ಚುನಾವಣೆ: ಐತಿಹಾಸಿಕ ಗೆಲುವು ದಾಖಲಿಸಿದ ಬಿಜೆಪಿಯ ಹನುಮಂತ ನಿರಾಣಿ
ಬಿಜೆಪಿಗೂ ಅಧಿಕ ಸಂಖ್ಯೆಯಲ್ಲಿ ಫಂಡ್ ಬಂದಿದೆ. ಕೆಲವರು ಕೋಟ್ಯಾಂತರ ರೂಪಾಯಿ ನೀಡಿದ್ದಾರೆ. ಆ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿ. ಜೈಲಿಗೆ ಹೋಗಿಬಂದಿರುವ ಅಮಿತ್ ಶಾ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.