ಪಿಎಸ್ಐ ನೇಮಕಾತಿ ಹಗರಣ : ಅಮೃತ್ ಪಾಲ್ ಜಾಮೀನು ಅರ್ಜಿ ವಜಾ
Team Udayavani, Jul 25, 2022, 9:43 PM IST
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ನೇಮಕಾತಿ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ನಿರಾಕರಿಸಿದೆ.
ಇನ್ನೂ ಹಗರಣದ ತನಿಖೆ ನಡೆಸಲಾಗುತ್ತಿದೆ, ಅಲ್ಲಿ ಗಂಭೀರ ಆರೋಪಗಳಿವೆ. ಪಾಲ್ ನೇಮಕಾತಿ ಎಡಿಜಿಪಿ ಆಗಿದ್ದು, ಪ್ರಕರಣದಲ್ಲಿ 35ನೇ ಆರೋಪಿಯಾಗಿದ್ದಾರೆ ಎಂದು ನ್ಯಾಯಾಧೀಶ ಆನಂದ್ ಟಿ ಚೌಹಾಣ್ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿದರು.
ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ವಕೀಲ ಪಿ. ಪ್ರಸನ್ನ ಕುಮಾರ್ ಅವರು ಐಪಿಎಸ್ ಅಧಿಕಾರಿ ಗಂಭೀರ ಅಪರಾಧ ಎಸಗಿದ್ದಾರೆ ಮತ್ತು ಹಿರಿಯ ಅಧಿಕಾರಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ತಪ್ಪು ಸಂಕೇತವನ್ನು ರವಾನಿಸುತ್ತದೆ ಎಂದು ವಾದಿಸಿದರು.
542 ಪಿಎಸ್ಐಗಳ ನೇಮಕಾತಿಯಲ್ಲಿ ಲಂಚ ಮತ್ತು ಉತ್ತರ ಪತ್ರಿಕೆಗಳನ್ನು ತಿದ್ದಿದ ಆರೋಪಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಕಾರಣವಾಗಿವೆ. ಈ ಪ್ರಕರಣದಲ್ಲಿ ಹಲವು ಅಭ್ಯರ್ಥಿಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ