ಬೈಲಹೊಂಗಲ ಜಿಲ್ಲೆ ಆಗುವುದು ಶತಸಿದ್ಧ: ಸಚಿವ ಉಮೇಶ್ ಕತ್ತಿ

ಹತ್ತು ಜನ ಶಾಸಕರು, ಮುಖಂಡರು ಸಭೆ ಮಾಡುತ್ತಿದ್ದೇವೆ

Team Udayavani, May 2, 2022, 9:26 PM IST

1-adsad

ಬೈಲಹೊಂಗಲ: ‘ಬ್ರಿಟಿಷ್ ಕಾಲದಿಂದಲೂ ಉಪವಿಭಾಗ ಕೇಂದ್ರವಾಗಿರುವ ಬೈಲಹೊಂಗಲ ಜಿಲ್ಲಾ ಕೇಂದ್ರ ಆಗುವುದು ಶತಸಿದ್ಧ. ನಾವು ನಿಮ್ಮೊಂದಿಗೆ ಇದ್ದೇವೆ. ಜಿಲ್ಲಾ ಹೋರಾಟದ ಕೂಗು ಇನ್ನಷ್ಟು ಗಟ್ಟಿಗೊಳಿಸಿ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಸದಸ್ಯರ ನಿಯೋಗಕ್ಕೆ ಸ್ಪಷ್ಟವಾಗಿ ಹೇಳಿದರು.

ಪಟ್ಟಣದಿಂದ ಸಂಕೇಶ್ವರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ದು ಭೇಟಿಯಾದ ಸದಸ್ಯರೊಂದಿಗೆ ಮುಕ್ತ ಮನಸ್ಸಿನಿಂದ ಚರ್ಚಿಸಿದ ಸಚಿವರು ‘ಹತ್ತು ಜನ ಶಾಸಕರು, ಮುಖಂಡರು ಒಂದೊಂದು ಕಡೆ ಸಭೆ ಮಾಡುತ್ತಿದ್ದೇವೆ. ದಯಮಾಡಿ ನೀವು ಕೂಡ ಬೈಲಹೊಂಗಲ ತಾಲ್ಲೂಕಿನಾದ್ಯಂತ ಹೋರಾಟದ ಶಕ್ತಿಯನ್ನು ಗಟ್ಟಿಯಾಗಿಸಿಕೊಂಡು ಸರ್ಕಾರದ ಗಮನಕ್ಕೆ ತಂದು ಜಿಲ್ಲಾ ಹೋರಾಟವನ್ನು ಯಶಸ್ವಿಗೊಳಿಸಿಕೊಳ್ಳಬೇಕು’ ಎಂದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಯಾರೂ ಬೆಳಗಾವಿ ಜಿಲ್ಲೆ ವಿಂಗಡನೆ ಮಾಡಲು ಹೊರಟ್ಟಿಲ್ಲ. ಧಾರವಾಡ, ಹಾವೇರಿ, ಗದಗ ಹೇಗೆ ಜಿಲ್ಲೆಗಳಾಗಿವೆಯೋ ಅದೇ ಮಾದರಿಯಲ್ಲಿ ಬೆಳಗಾವಿ ಮೂರು ಜಿಲ್ಲೆಯಾಗಿ ವಿಭಜನೆಗೊಳ್ಳಬೇಕು. ನಾವು ಹತ್ತು ಜನ ಶಾಸಕರು ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದೇವೆ. ಹಾವೇರಿ, ಗದಗ, ಧಾರವಾಡ ಜಿಲ್ಲೆಗೆ ಪ್ರತ್ಯೇಕ ೪.೫ ಕೋಟಿ ಅನುದಾನ ಬರುತ್ತದೆ. ಬೆಳಗಾವಿ ಒಂದೇ ಜಿಲ್ಲೆಗೆ ೪.೫ ಕೋಟಿ ಅನುದಾನ ಬರುತ್ತಿದ್ದು, ಜಿಲ್ಲೆಯ ಜನ ಅಭಿವೃದ್ಧಿ ದೃಷ್ಠಿಯಿಂದ ಜಿಲ್ಲೆ ವಿಭಜನೆ ಕೂಗು ಎಬ್ಬಿಸಿದ್ದಾರೆ.ಹೀಗಾಗಿ ಜಿಲ್ಲೆಯ ಒಬ್ಬ ಶಾಸಕ, ಸಚಿವನಾಗಿ ಹೋರಾಟಕ್ಕೆ ಬೆಂಬಲ ನೀಡಿದ್ದೇನೆ’ ಎಂದರು.

ಹೊಸೂರ ಗಂಗಾಧರ ಸ್ವಾಮೀಜಿ, ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ, ಮಡಿವಾಳೇಶ್ವರ ಸ್ವಾಮೀಜಿ, ದೇವರಗಶೀಗಿಹಳ್ಳಿ ಮಡಿವಾಳೇಶ್ವರ ಸ್ವಾಮೀಜಿ, ಡಾ.ಮಹಾಂತಯ್ಯಶಾಸ್ತ್ರೀ ಆರಾದ್ರಿಮಠ, ಶಾಸಕ ಮಹಾಂತೇಶ ಕೌಜಲಗಿ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಸಮಿತಿ ಅಧ್ಯಕ್ಷ ಶಿವರಂಜನ ಬೋಳನ್ನವರ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ,ಮುಖಂಡರಾದ ಮಹಾಂತೇಶ ತುರಮರಿ, ಸಿ.ಕೆ.ಮೆಕ್ಕೆದ, ಶಂಕರ ಮಾಡಲಗಿ ‘ಬೈಲಹೊಂಗಲ ಜಿಲ್ಲಾ ಕೇಂದ್ರವಾಗಲು ಸಕಲ ಅರ್ಹತೆಯುಳ್ಳ ಸಮರ್ತನೆಯ ಮನವಿ ಪತ್ರ ನೀಡಿದರು.

ಮುಖಂಡರಾದ ಮಡಿವಾಳಪ್ಪ ಹೋಟಿ, ಸೋಮನಾಥ ಸೊಪ್ಪಿಮಠ, ಉದ್ಯಮಿ ವಿಜಯ ಮೆಟಗುಡ್ಡ, ಬಸವರಾಜ ಕೌಜಲಗಿ, ಗುರು ಮೆಟಗುಡ್ಡ, ಶಿವಾನಂದ ಬಡ್ಡಿಮನಿ,ಶ್ರೀಶೈಲ ಯಡಳ್ಳಿ, ರಾಜು ಕುಡಸೋಮನ್ನವರ, ಸುನೀಲ ಮರಕುಂಬಿ, ಕುಮಾರ ದೇಶನೂರ, ಎಫ್.ಎಸ್.ಸಿದ್ದನಗೌಡರ, ಸುಭಾಸ ತುರಮರಿ, ಈರಣ್ಣ ಬೆಟಗೇರಿ, ಬಿ.ಎಂ.ಚಿಕ್ಕನಗೌಡ್ರ, ಡಾ.ಮಹಾಂತೇಶ ಕಳ್ಳಿಬಡ್ಡಿ, ಶಿವಾನಂದ ಕುಡಸೋಮಣ್ಣವರ, ಮಹೇಶ
ಬೆಲ್ಲದ, ಶ್ರೀಕಾಂತ ಶಿರಹಟ್ಟಿ, ಅನಿಲ ಮೇಕಲಮರ್ಡಿ, ಬಿ.ಬಿ.ಗಣಾಚಾರಿ, ಜಗದೀಶ ಬೂದಿಹಾಳ, ಮಹಾಂತೇಶ ಮತ್ತಿಕೊಪ್ಪ, ವೀರಪಯ್ಯ ಕೋರಿಮಠ, ಪತ್ರಕರ್ತರು, ಹೋರಾಟ ಸಮಿತಿ ಸದಸ್ಯರು, ಅನೇಕರು ಇದ್ದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.