ಬೆಂಗಳೂರಿಗೆ ಅತಿ ಹೆಚ್ಚು ಪ್ರಶಸಿ
Team Udayavani, Oct 31, 2017, 7:55 AM IST
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಕ್ತಿಗಳ ಸಾಧನೆ ಜತೆಗೆ ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರು ಪ್ರಾತಿನಿಧ್ಯ ಗಣನೆಗೆ ತೆಗೆದುಕೊಂಡು ಪಟ್ಟಿ ಸಿದ್ದಪಡಿಸಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಹೇಳಿಕೊಂಡಿದ್ದಾರೆ. ಅತೀ ಹೆಚ್ಚು ಅಂದರೆ 10 ಮಂದಿ ಸಾಧಕರು ಬೆಂಗಳೂರಿನವರೇ ಆಗಿದ್ದಾರೆ.
ಹಾಸನ, ದಾವಣಗೆರೆ, ಚಾಮರಾಜನಗರ, ಕಲಬುರಗಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ ಸೇರಿದಂತೆ 14 ಜಿಲ್ಲೆಗಳಿಗೆ ತಲಾ ಒಂದು ಪ್ರಶಸ್ತಿ, ಕೋಲಾರ, ರಾಮನಗರ, ಬಳ್ಳಾರಿ, ಉಡುಪಿ, ವಿಜಯಪುರ ಸೇರಿದಂತೆ 11 ಜಿಲ್ಲೆಗಳಿಗೆ ತಲಾ ಎರಡು ಪ್ರಶಸ್ತಿಗಳು ಹಾಗೂ ಧಾರವಾಡ, ದಕ್ಷಿಣ ಕನ್ನಡ ಮತ್ತು ಬಾಗಲಕೋಟೆ ಜಿಲ್ಲೆಗೆ ತಲಾ 3 ಪ್ರಶಸ್ತಿಗಳು ಸಿಕ್ಕಿವೆ. ಉಳಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ 4 ಪ್ರಶಸ್ತಿಗಳು ಲಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ