ಬಂಟ್ವಾಳ: ರ್ಯಾಂಕ್ ಗಳಿಸಿದ್ದ ವಿಶೇಷಚೇತನ ವಿದ್ಯಾರ್ಥಿ ಆದಿತ್ಯ ಇನ್ನಿಲ್ಲ
Team Udayavani, Jul 21, 2022, 4:08 PM IST
ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ್ಯಾಂಕ್ ಪಡೆದಿದ್ದ ವಿಶೇಷಚೇತನ ವಿದ್ಯಾರ್ಥಿ ಆದಿತ್ಯ ಭಟ್(21) ಅನಾರೋಗ್ಯದಿಂದ ಗುರುವಾರ ಮೃತಪಟ್ಟಿದ್ದಾರೆ.
ಮಾಂಸಖಂಡಗಳ ಕ್ಷೀಣತೆಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಗುರುವಾರ ಮೃತಪಟ್ಟಿದ್ದಾರೆ.
ಮಾಂಸಖಂಡಗಳ ಕ್ಷೀಣತೆಯ ಪರಿಣಾಮ ದೈಹಿಕ ಅಂಗವಿಕಲತೆಯಿಂದ ಬಳಲಿ ನಡೆಯಲಾಗದ ಸ್ಥಿತಿಯಲ್ಲಿರುವ ಆತನನ್ನು ತಂದೆ ಗಣೇಶ ಭಟ್ ಅವರೇ ಪ್ರತಿದಿನ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದರು. ಆತ ವೀಲ್ಚೇರ್ನಲ್ಲೇ ಕೂತು ತರಗತಿ ಕೇಳುತ್ತಿದ್ದರು.
ಇದನ್ನೂ ಓದಿ: ಪೊಳಲಿ: ನರ್ತೆ ಹೆಕ್ಕುವ ವೇಳೆ ಕೆಸರಿನಲ್ಲಿ ಹೂತು ಯುವಕ ಸಾವು
ಬಂಟ್ವಾಳದ ಸೂರಿಕುಮೇರು ನಿವಾಸಿಯಾಗಿರುವ ಆದಿತ್ಯ ಬಾಲ್ಯದಿಂದಲೇ ಕಲಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಎಸೆಸೆಲ್ಸಿಯಲ್ಲಿ 96.4 ಶೇ., ಪಿಯುಸಿಯಲ್ಲಿ 96 ಶೇ. ಅಂಕ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ