ದಾಖಲೆಯ ಎಂಟನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ

ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು, ವಿಜಯೋತ್ಸವ

Team Udayavani, Jun 15, 2022, 12:45 PM IST

1-ff

ಬೆಳಗಾವಿ: ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ ಎಂಟನೇ ಬಾರಿಗೆ ಜಯ ದಾಖಲಿಸಿದ್ದಾರೆ.

ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ ನಾಲ್ಕು ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.

ಹೊರಟ್ಟಿ ಅವರು ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. ಒಟ್ಟು 14,360 ಮತಗಳು ಚಲಾವಣೆ ಆಗಿದ್ದು, 1,223 ಮತಗಳು ತಿರಸ್ಕೃತ ಗೊಂಡಿವೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ 9,266 ಮತ ಪಡೆದರೆ, ಕಾಂಗ್ರೆಸ್ ನ ಬಸವರಾಜ ಗುರಿಕಾರ 4,597 ಮತಗಳನ್ನು ಪಡೆದಿದ್ದಾರೆ. ಉಳಿದಂತೆ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ 273, ಪಕ್ಷೇತರರಾದ ಕರಿಬಸಪ್ಪ-60, ಕೃಷ್ಣವಾಣಿ-58, ಪ್ರೊ.ಎಫ್.ವಿ ಕಲ್ಲನಗೌಡರ-27, ಆಮ್ಆದ್ಮಿ ಪಕ್ಷ ಬೆಂಬಲಿತ ಗೋವಿಂದಗೌಡ ವೆಂಕನಗೌಡ 79 ಮತಗಳನ್ನು ಪಡೆದಿದ್ದಾರೆ.

ಅಭಿಮಾನಿಗಳ ವಿಜಯೋತ್ಸವ

ಹೊರಟ್ಟಿ ಗೆಲುವಿನ ನಗೆ ಬೀರಿದ್ದು, ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಕೇಸರಿ ಬಣ್ಣ ಎರಚಿ ಸಂಭ್ರಮಿಸಿದರು.ನಗರದ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳದ ಜ್ಯೋತಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಕ್ಲಬ್ ರಸ್ತೆಯಲ್ಲಿ ಬಸವರಾಜ ಹೊರಟ್ಟಿ ಪುತ್ರ ವಸಂತ ಹೊರಟ್ಟಿ ನೇತೃತ್ವದಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.

ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯ ಶಿಕ್ಷಕರು ಬಂದಿದ್ದು, ಹೊರಟ್ಟಿ ಅವರು ಮುನ್ನಡೆ ಸಾಧಿಸುತ್ತಿದ್ದಂತೆ ಬೆಂಬಲಿಗರು ಅವರ ಪೋಟೊ ಹಿಡಿದುಕೊಂಡು ಕುಣಿದಾಡಿದರು. ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.‌ ಎಲ್ಲೆಡೆಯೂ ಕೇಸರಿ ಬಣ್ಣವೇ ರಾರಾಜಿಸುತ್ತಿದೆ.

ಇದನ್ನೂ ಓದಿ: ಮುಕ್ತವಾಗಿ ದೂರು ದುಮ್ಮಾನ ಹೇಳಿಕೊಳ್ಳಿ: ಲೋಕಾಯುಕ್ತ ನ್ಯಾ. ಬಿ.ಎಸ್‌. ಪಾಟೀಲ್‌ ಸಂದರ್ಶನ

1980 ರಿಂದ ಹೊರಟ್ಟಿ ಅವರು ನಿರಂತರವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.