ಹೊಸ ಶಿಕ್ಷಣ ನೀತಿ ಅಪೂರ್ಣ: ಹೊರಟ್ಟಿ
Team Udayavani, Aug 31, 2021, 6:32 AM IST
ಹಾವೇರಿ: ಸರಕಾರ ಬದಲಾದಂತೆ ಶಿಕ್ಷಣ ನೀತಿಯನ್ನು ಬದಲಾಯಿಸುವುದು ಸರಿಯಲ್ಲ. ಈಗಿನ ಹೊಸ ಶಿಕ್ಷಣ ನೀತಿ ಪರಿಪೂರ್ಣತೆಯಿಂದ ಕೂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಲವಾರು ದೇಶವನ್ನು ಸುತ್ತಿದ್ದೇನೆ. ಅಲ್ಲಿ ಸರಕಾರ ಬದಲಾದಂತೆ ಶಿಕ್ಷಣ ನೀತಿಗಳು ಬದಲಾಗುವುದಿಲ್ಲ. ನಮ್ಮ ದೇಶದಲ್ಲಿ ಮೂರು ಹಂತದ ಶಿಕ್ಷಣವೇ ಉತ್ತಮವಾಗಿತ್ತು. ಆದ್ದರಿಂದ ಹಿಂದಿನ ಶಿಕ್ಷಣ ಪದ್ಧತಿಯೇ ಸೂಕ್ತವಾಗಿದೆ. ಹೊಸ ಶಿಕ್ಷಣ ನೀತಿಯ ವರದಿ ವಿಸ್ತೃತವಾಗಿ ಅಧ್ಯಯನ ಮಾಡಿ ಕೆಲವು ಬದಲಾವಣೆ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ