CM ಇರುವುದು ಹೆಬ್ಬೆಟ್ಟು ಒತ್ತುವುದಕ್ಕಲ್ಲ:ಹೊರಟ್ಟಿ ತೀವ್ರ ಅಸಮಾಧಾನ 


Team Udayavani, Dec 12, 2018, 4:45 PM IST

3-bb.jpg

ಬೆಳಗಾವಿ: ವಿಧಾನಪರಿಷತ್‌ ಸಭಾಪತಿ ಹುದ್ದೆ ಕೈತಪ್ಪಿ ಹೋದ ಬಳಿಕ ಜೆಡಿಎಸ್‌ ಪರಿಷತ್‌ನ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಅವರು ತೀವ್ರ ಅಸಮಧಾನ ಹೊರ ಹಾಕಿದ್ದು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿಯಾಗಿರಬಾರದು ಎಂದಿದ್ದಾರೆ. 

ಹಂಗಾಮಿ ಸಭಾಪತಿ ಸ್ಥಾನದಿಂದ ಇಳಿದ ಬಳಿಕ ಬೆಳಗಾವಿ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು ‘ಎಚ್‌ಡಿಕೆ ಅವರು ಮುಖ್ಯಮಂತ್ರಿಯಾಗಿರುವುದು ಮೈತ್ರಿ ಧರ್ಮ ಪಾಲಿಸುವುದಕ್ಕೆ. ಮೈತ್ರಿ ಪಕ್ಷ ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿಲ್ಲ. ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ವರ್ತನೆ ಪ್ರಶ್ನಿಸುವಂತೆ ವರಿಷ್ಠರಿಗೆ ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ. 

ಪ್ರಮುಖ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿದಂತೆ ನಡೆದರೆ, ಇದೇ ತರ ಮುಂದುವರಿದರೆ ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಚ್‌ಡಿಕೆ ವಿರುದ್ಧ ತೀವ್ರ ಅಸಮಧಾನ ಹೊರ ಹಾಕಿದ್ದಾರೆ. 

7 ಬಾರಿ ಶಿಕ್ಷಕರ ಕ್ಷೇತ್ರದಿಂದ ಹೊರಟ್ಟಿ ಅವರು ವಿಧಾನಪರಿಷತ್‌ಗೆ ಆಯ್ಕೆಯಾದ ಹಿರಿಯ ಸದಸ್ಯರಾಗಿದ್ದಾರೆ. ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ಸಿಗುತ್ತದೆ ಎಂದು ಹಲವರು ಅಂದಾಜಿಸಿದ್ದರಾದರೂ ಕೊನೆ ಕ್ಷಣದಲ್ಲಿ ಅವರ ಹೆಸರು ಪಟ್ಟಿಯಿಂದ ಕೈಬಿಡಲಾಗಿತ್ತು. 

ಈಗ ಸಭಾ ಪತಿ ಹುದ್ದೆಯಲ್ಲಿ ಮುಂದುವರಿಯಲು ಉತ್ಕಟ ಆಕಾಂಕ್ಷೆ ಹೊಂದಿದ್ದ ಹೊರಟ್ಟಿ ಅವರನ್ನು ಕಡೆಗಣಿಸಿ ಕಾಂಗ್ರೆಸ್‌ನ ಪ್ರತಾಪ್‌ ಚಂದ್ರ ಶೆಟ್ಟಿ ಅವರನ್ನು ಹುದ್ದೆಗೆ ಪರಿಗಣಿಸಲಾಗಿತ್ತು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.