ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಕೊಂದು ಮುಗಿಸಿದ ಕರಡಿ
Team Udayavani, Jan 18, 2018, 2:25 PM IST
ಕನಕಪುರ : ಬಯಲು ಶೌಚ ಮುಕ್ತ ದೇಶಕ್ಕಾಗಿ ಜಾಗೃತಿ ನಡೆಯುತ್ತಿರುವ ವೇಳೆಯಲ್ಲೇ ಬಹಿರ್ದೆಸೆಗೆಂದು ಹೋಗಿದ್ದ ಗರ್ಭಿಣಿಯೊಬ್ಬರನ್ನು ಕರಡಿಯೊಂದು ದಾಳಿ ನಡೆಸಿ ಕೊಂದಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಚೌಕಸಂದ್ರ ಎಂಬಲ್ಲಿ ಬೆಳಗಿನ ಜಾವ ಸುಮಾಬಾಯಿ ಎಂಬ 25 ವರ್ಷದ ಗರ್ಭಿಣಿ ಮನೆಯ ಹಿಂಬಂದಿ ಶೌಚಕ್ಕೆಂದು ತೆರಳಿದ್ದ ವೇಳೆ ಕರಡಿ ದಾಳಿ ನಡೆಸಿ ಕತ್ತಿನ ಭಾಗಕ್ಕೆ ಕಚ್ಚಿ ಕೊಂದಿದೆ.
ಪ್ರದೀಪ್ ಕುಮಾರ್ ಎನ್ನುವವರ ಪತ್ನಿಯಾಗಿರುವ ಸುಮಾಗೆ ಈಗಾಗಲೇ ಒಂದು ಗಂಡು ಮಗುವಿದ್ದು 2 ನೇ ಮಗುವಿಗಾಗಿ ಗರ್ಭಿಣಿಯಾಗಿದ್ದರು.
ದಾಳಿಯಿಂದ ತೀವ್ರ ರಕ್ತ ಸ್ರಾವವಾದುದರಿಂದ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ. ಮೊದಲು ಚಿರತೆ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು.
ಕನಕಪುರ ವಲಯ ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ .ಕನಕಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ