10 ದಿನಗಳ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; 40 ಗಂಟೆ ಚರ್ಚೆ
Team Udayavani, Nov 24, 2017, 1:57 PM IST
ಬೆಳಗಾವಿ:ಪ್ರತಿಪಕ್ಷಗಳ ತೀವ್ರ ಕೋಲಾಹಲ, ಗದ್ದಲದ ಹಿನ್ನೆಲೆಯಲ್ಲಿ 10 ದಿನಗಳ ಕಾಲ ನಡೆದ ವಿಧಾನಸಭೆ, ವಿಧಾನಪರಿಷತ್ ಸೇರಿ ಉಭಯ ಸದನಗಳ ಕಲಾಪವನ್ನು ಸ್ಪೀಕರ್ ಕೆಬಿ ಕೋಳಿವಾಡ ಅವರು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಕಲಾಪದಲ್ಲಿ ನೈಸ್ ಅಕ್ರಮ, ಇಂಧನ ಇಲಾಖೆ ಹಗರಣ, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ, ಕೆರೆ ಒತ್ತುವರಿ ಸದನ ಸಮಿತಿ ವರದಿ ಸೇರಿದಂತೆ 11 ಮಹತ್ವದ ಮಸೂದೆಗಳು ಅಂಗೀಕಾರಗೊಂಡವು.
10 ದಿನಗಳ ಕಲಾಪದಲ್ಲಿ 40 ಗಂಟೆ 45 ನಿಮಿಷಗಳ ಕಾಲ ಚರ್ಚೆ ನಡೆದಿದೆ. ಉತ್ತರ ಕರ್ನಾಟಕದ ಬಗ್ಗೆ 5 ಗಂಟೆಗಳ ಕಾಲ ಮಾತ್ರ ಚರ್ಚೆ ನಡೆದಿದೆ.
ಇಂದು ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕರು ತೀವ್ರ ಗದ್ದಲ ನಡೆಸಿದರು. ಕೊನೆಯ ದಿನದ ಕಲಾಪವೂ ಕೂಡಾ ಯಾವುದೇ ಗಂಭೀರ ಚರ್ಚೆ ಇಲ್ಲದೆ ಗದ್ದಲಕ್ಕೆ ಬಲಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್