Belekeri ರೆಡಾರ್ ಕೇಂದ್ರ ಮೂರು ತಿಂಗಳಲ್ಲಿ ಕಾರ್ಯಾರಂಭ: ಮನೋಜ್ ಬಾಡಕರ್

ಕೋಸ್ಟ್ ಗಾರ್ಡ್ ಡಿಜಿಟಲೀಕರಣದಲ್ಲಿ ಮುಂದಿದೆ

Team Udayavani, Sep 13, 2023, 5:57 PM IST

1-cdasdsa

ಕಾರವಾರ: ಕೋಸ್ಟ್ ಗಾರ್ಡ್ ಡಿಜಿಟಲೀಕರಣದಲ್ಲಿ ಮುಂದಿದೆ .ಬೇಲೇಕೇರಿ ರೆಡಾರ್ ಕೇಂದ್ರ ಮೂರು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಪಶ್ಚಿಮ ವಲಯ ಕೋಸ್ಟ್ ಗಾರ್ಡ್ ಕಮಾಂಡರ್ ಮನೋಜ್ ಬಾಡಕರ್ ಹೇಳಿದರು‌.

ಕೋಸ್ಟ್ ಗಾರ್ಡ್ ಸಮರ ನೌಕೆ ಸಾಮ್ರಾಟ್ ನಲ್ಲಿ ಬುಧುವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು‌. ಕೋಸ್ಟ್ ಗಾರ್ಡ್ ವಿಶಾಲವಾಗಿದೆ. 7500 ಕಿ.ಮೀ.ಉದ್ದದ ಕಡಲತೀರವನ್ನು ಕೋಸ್ಟ್ ಗಾರ್ಡ್ ಸಹ ರಕ್ಷಿಸುತ್ತಿದೆ. ನಮ್ಮ ಕಡಲತೀರದಲ್ಲಿ ಈಗಾಗಲೇ ಅತ್ಯಾಧುನಿಕ 8 ರೆಡಾರ್ ಕೇಂದ್ರ ನಾವು ಹೊಂದಿದ್ದೇವೆ. ಇನ್ನೂ 8 ರೆಡಾರ್ ಕೇಂದ್ರಗಳನ್ನು ಕೋಸ್ಟ್ ಗಾರ್ಡ್ ಹೊಂದಲಿದೆ. ಬೇಲೇಕೇರಿ ರೆಡಾರ್ ಕೇಂದ್ರ ಅತ್ಯಾಧುನಿಕವಾಗಿದ್ದು 30 ನಾಟಿಕಲ್ ಮೈಲ್ ತನಕದ ಸಮುದ್ರದಲ್ಲಿನ ಚಟುವಟಿಕೆಗಳ ಮೇಲೆ ನಾವು ಮುಂಬಯಿ, ಮಂಗಳೂರು, ದೆಹಲಿಯಲ್ಲಿ ಕುಳಿತು ಕಣ್ಣಿಡಬಹುದಾಗಿದೆ ಎಂದರು.

ಬೇಲೇಕೇರಿ ಬಳಿಯ ರೇಡಾರ್ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ರೂಪಿಸುತ್ತಿದೆ. ಅಮದಳ್ಳಿ ಬಳಿ ಕೋಸ್ಟ್ ಗಾರ್ಡ್ ಕಚೇರಿ , ಆಫೀರ್ಸಕ್ವಾಟರ್ಸ , ಸಿಬ್ಬಂದಿ ವಸತಿ ಗೃಹವನ್ನು ಮಿಲಿಟರಿ ಎಂಜಿನಿಯರಿಂಗ್‌ ಸರ್ವೀಸ್ ನವರು ಕಟ್ಟುತ್ತಿದ್ದಾರೆ. ಭರದಿಂದ ಕೆಲಸ ನಡೆದಿದೆ. ಎರಡು ವರ್ಷಗಳಲ್ಲಿ ಈ ಕಾಮಗಾರಿ ಮುಗಿಯಲಿದೆ ಎಂದರು‌ . ಕೈಗಾ ಅಣುಸ್ಥಾವರ, ನೇವಿ ಇರುವ ಕಾರವಾರಕ್ಕೆ ಹೋವರ್ ಕ್ರಾಫ್ಟ್ ಅಗತ್ಯವಾಗಿತ್ತು. ಇದನ್ನು ಮನಗಂಡ ರಾಜ್ಯ ಸರ್ಕಾರ ನಮಗೆ ದಿವೇಕರ ಕಾಲೇಜಿನ ಬಳಿ ಭೂಮಿ ನೀಡಿತ್ತು. ಅದು ಕೆಲ ತಪ್ಪು ಅಭಿಪ್ರಾಯ , ತಪ್ಪು ಮಾಹಿತಿಯಿಂದ ಸ್ಥಳೀಯರ ವಿರೋಧ ಬಂತು. ಆಗ ಸರ್ಕಾರ ಭೂಮಿ ವಾಪಾಸ್ ಪಡೆದಿದೆ. ಜಿಲ್ಲೆಯಲ್ಲಿ ಹೋವರ್ ಕ್ರಾಪ್ಟಗೆ ಕಡಲತೀರದಲ್ಲಿ ನಾವು ಹಾಗೂ ಜಿಲ್ಲಾಡಳಿತ ಸ್ಥಳ ಹುಡುಕುತ್ತಿದೆ ಎಂದರು.

ಕೋಸ್ಟ್ ಗಾರ್ಡ್ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ. ಈಚೆಗೆ ಸಮುದ್ರದಲ್ಲಿ ವಾಣಿಜ್ಯ ಹಡಗಿನ ಸಿಬಂದಿಯೋರ್ವರಿಗೆ ಎದೆನೂವು ಕಾಣಿಸಿಕೊಂಡಾಗ, ನಮ್ಮ ಕೋಸ್ಟ ಗಾರ್ಡ ಹೆಲಿಕಾಪ್ಟರ್ 180 ಮೈಲಿ ದೂರ ಪಯಣಿಸಿ, ಅವರನ್ನು ಕರೆತಂದು ಚಿಕಿತ್ಸೆ ಕೊಡಿಸಿತು‌ . ಕೋಸ್ಟ್ ಗಾರ್ಡ್ ಸರ್ವ ರೀತಿಯಲ್ಲಿ ಸನ್ನದ್ಧವಾಗಿದೆ. ಮೀನುಗಾರರ ಜೀವವನ್ನು ಹಲವು ಸಲ ರಕ್ಷಿಸಿದೆ ಎಂದು ಮನೋಜ್ ಬಾಡಕರ್ ಹೇಳಿದರು. ಸಾಮ್ರಾಟ್ ನೌಕೆಯ ಸೇಲರ್ಸ ಯಶಸ್ ಇತರೆ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.