ಸಾವಿನಲ್ಲೂ ಒಂದಾದ ಬಳ್ಳಾರಿ ರೈತ ದಂಪತಿ
Team Udayavani, Oct 9, 2019, 3:02 AM IST
ಬಳ್ಳಾರಿ: ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ರೈತಾಪಿ ಕುಟುಂಬದ ದಂಪತಿ ಮಂಗಳ ವಾರ ಸಾವಿನಲ್ಲೂ ಒಂದಾಗಿದ್ದಾರೆ. ಕೊಟ್ಟೂರುಸ್ವಾಮಿ ಮಠದ ಬಳಿಯ ನಿವಾಸಿ ಕಟ್ಟೆಬಸಪ್ಪ (60) ಅವರು ಹಬ್ಬದ ದಿನವಾದ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಪತಿ ಸಾವಿನ ಶೋಕದಲ್ಲಿ ಪತ್ನಿ ಈರಮ್ಮ (52)ಅವರು ಅಳುತ್ತಲೇ ಕೊನೆ ಯುಸಿರೆಳೆದಿದ್ದಾರೆ.
ಹಲವು ದಿನಗಳಿಂದ ಕಟ್ಟೆಬಸಪ್ಪನವರು ಅನಾರೋಗ್ಯದಿಂದ ಬಳಲುತ್ತಿ ದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಮಂಗಳವಾರ ಕೊನೆಯುಸಿರೆಳೆದರು. ಮೃತ ದಂಪತಿಗೆ ಪುತ್ರರು, ಪುತ್ರಿಯರು ಇದ್ದಾರೆ. ಈ ಘಟನೆಯಿಂದಾಗಿ ವಿಜಯದಶಮಿ ಸಂಭ್ರಮದಲ್ಲಿದ್ದ ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ