ಬೇಡಿಕೆ ಈಡೇರಿಸಿ; ನಾಳೆಯಿಂದ ಪಿಯು ಮೌಲ್ಯಮಾಪನ ಬಹಿಷ್ಕಾರ
Team Udayavani, Mar 21, 2018, 2:27 PM IST
ಬೆಂಗಳೂರು:ವೇತನ ತಾರತಮ್ಯ ಸರಿಪಡಿಸಲು ಆಗ್ರಹಿಸಿ ಗುರುವಾರದಿಂದ ಪಿಯು ಮೌಲ್ಯಮಾಪನ ಬಹಿಷ್ಕರಿಸಲು ಉಪನ್ಯಾಸಕರು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ನಮಗೂ ಸಾಕಷ್ಟು ವರ್ಷಗಳಿಂದ ಹೋರಾಟ ಮಾಡಿ ಸಾಕಾಗಿದೆ. ನಮ್ಮ ಇಲಾಖೆಯಲ್ಲಿ ಹಣವಿದೆ, ಆದರೆ ಒಂದು ಇನ್ಕ್ರಿಮೆಂಟ್ ಇಲ್ಲ. 6 ನೇ ವೇತನ ಆಯೋಗದ ಶಿಫಾರಸ್ಸುಗಳಲ್ಲಿ ಉಪನ್ಯಾಸಕರ ವೇತನ ತಾರತಮ್ಯವನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೆ ಮೌಲ್ಯ ಮಾಪನ ಬಹಿಷ್ಕರಿಸುವುದಾಗಿ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ. ರಾಜ್ಯ ಪಿಯು ಉಪನ್ಯಾಸಕರ ಸಂಘದ ಸಭೆಯಲ್ಲಿ ಅಂತಿಮವಾಗಿ ಮೌಲ್ಯಮಾಪನ ಬಹಿಷ್ಕಾರ ಹಾಕಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?