ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ : ಏನಿದರ ವಿಶೇಷ
Team Udayavani, Oct 20, 2021, 10:08 AM IST
ಶಿವಮೊಗ್ಗ : ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ ಮನೆ ಮಾಡಿದೆ. ಸೀಗೆಹುಣ್ಣಿಮೆಯ ದಿನದಂದು ಮಲೆನಾಡಿಗರಿಂದ ಭೂಮಿ ತಾಯಿಗೆ ವಿಶೇಷ ನಮನ ಸಲ್ಲಿಸಲಾಗುತ್ತದೆ. ಹೆಣ್ಣುಮಕ್ಕಳ ಸೀಮಂತದಂತೆ ಭೂಮಿ ತಾಯಿಗೆ ರೈತ ಕುಟುಂಬಗಳು ಪೂಜೆ ಸಲ್ಲಿಸುತ್ತಾರೆ.
ಫಲ ನೀಡುವ ಭೂಮಿಗೆ ಮಲೆನಾಡಿಗರಿಂದ ಪೂಜೆಯ ಮೂಲಕ ವಿಶೇಷ ಕೃತಜ್ಞತೆ ಸಲ್ಲಿಸಲಾಗುತ್ತದೆ. ಪ್ರತಿವರ್ಷ ಸೀಗೆ ಹುಣ್ಣಿಮೆಯ ದಿನದಂದು ರೈತ ಸಮೂದಾಯ ಪೂಜೆ ಸಲ್ಲಿಸುತ್ತದೆ. ಜಿಲ್ಲೆಯ ಸಾಗರ, ಹೊಸನಗರ, ಸೊರಬ ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಭೂಮಿ ಹುಣ್ಣಿಮೆಯನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ.
ರಾತ್ರಿಯಿಡೀ ಅಡುಗೆ ಮಾಡಿ, ಬೆಳಿಗ್ಗೆಯೇ ತೋಟ-ಗದ್ದೆಗೆ ತೆರಳುವ ಮಲೆನಾಡಿಗರು, ಭೂಮಿ ಹುಣ್ಣಿಮೆ ಬುಟ್ಟಿಯಲ್ಲಿ ಅಡುಗೆಯನ್ನು ತೆಗೆದುಕೊಂಡು ಹೋಗುತ್ತಾರೆ. ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಬಳಿಕ ಅಲ್ಲಿಯೇ ಊಟ ಮುಗಿಸಿ ಮನೆಗೆ ಬರುತ್ತಾರೆ.
ಹೆಣ್ಣುಮಕ್ಕಳಿಗೆ ಸೀಮಂತ ನಡೆಸುವಂತೆ ಬೆಳೆದ ಬೆಳೆಗೆ ತಾಳಿ, ಬಳೆ ಮಡಿಲಕ್ಕಿ ಇಟ್ಟು ಪೂಜೆ ಸಲ್ಲಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು