ರಾಸಲೀಲೆ ಪ್ರಕರಣ: ದಯಾನಂದ ಸ್ವಾಮಿ ಮಠದಿಂದ ಉಚ್ಛಾಟನೆ


Team Udayavani, Oct 28, 2017, 4:37 PM IST

sawamy.jpg

ಬೆಂಗಳೂರು: ಹುಣಸಮಾರನಹಳ್ಳಿ ಜಂಗಮ ಮಠದ ಸ್ವಾಮೀಜಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾನಂದ ಸ್ವಾಮಿ ಹಾಗೂ ಹಿರಿಯ ಸ್ವಾಮೀಜಿ ಕುಟುಂಬವನ್ನು ಮಠದಿಂದ ಹೊರಹಾಕಬೇಕೆಂಬ ಒತ್ತಡದ ಹಿನ್ನೆಲೆಯಲ್ಲಿ ದಯಾನಂದ ಸ್ವಾಮಿಯನ್ನು ಮಠದಿಂದ ಉಚ್ಛಾಟಿಸಲಾಗಿದೆ. ಅಲ್ಲದೇ ಮಠದಿಂದ ಹೊರಹೋಗಲು 15 ದಿನಗಳ ಗಡುವು ನೀಡಲಾಗಿದೆ ಎಂದು ಶ್ರೀಶೈಲ ಶ್ರೀಗಳು ತಿಳಿಸಿದ್ದಾರೆ.

ವರದಿ ಆಧರಿಸಿ ಮಠದ ಮುಂದಿನ ಉತ್ತರಾಧಿಕಾರಿ ಯಾರು ಎಂಬುದನ್ನು ನಿರ್ಧರಿಸಲಾಗುತ್ತದೆ. ವರದಿ ನೀಡುವ ತನಕ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ಹುಣಸಮಾರನಹಳ್ಳಿ ಮಠದ ಮುಂದೆ ಶ್ರೀಶೈಲ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಠ ಖಾಲಿ ಮಾಡಲು ದಯಾನಂದ ಸ್ವಾಮಿ ಹಾಗೂ ಕುಟುಂಬಸ್ಥರು ಪತ್ರದಲ್ಲಿ ಸಹಿ ಮಾಡಿದ್ದಾರೆ. ಹೀಗಾಗಿ ಅವರಿಗೆ ಮಠ ಖಾಲಿ ಮಾಡಲು 15 ದಿನಗಳ ಗಡುವು ನೀಡಲಾಗಿದೆ ಎಂದು ಹೇಳಿದರು. ಟ್ರಸ್ಟಿಗಳು ಸಹ ತಕ್ಷಣ ಉಪವಾಸ ಸತ್ಯಾಗ್ರಹ ಕೈಬಿಡಬೇಕು ಎಂದು ಹೇಳಿದರು.

ರಾಸಲೀಲೆ ಪ್ರಕರಣದ ಸಂಬಂಧ ಸುಮಾರು ಮೂರುವರೆ ತಾಸುಗಳ ಕಾಲ ಶ್ರೀಶೈಲ ಶ್ರೀಗಳು ಶನಿವಾರ ಉಭಯ ಬಣಗಳ ಮಾತುಕತೆ ನಡೆಸಿದರೂ ಕೂಡಾ ಸಂಧಾನ ಮುರಿದುಬಿದ್ದಿತ್ತು. ತದನಂತರ ಸಾಕಷ್ಟು ವಾದ, ಪ್ರತಿವಾದಗಳ ನಂತರ ಶ್ರೀಗಳು ಅಸಮಾಧಾನಗಳ ನಡುವೆ ಪತ್ರಿಕಾಗೋಷ್ಠಿ ನಡೆಸಿದರು.

ಶ್ರೀಶೈಲ ಶ್ರೀಗಳ ಮಾತಿಗೂ ಬೆಲೆ ಕೊಡದ ಭಕ್ತರು ವಾಗ್ವಾದ, ಜಟಾಪಟಿಯಲ್ಲಿ ತೊಡಗುವ ಮೂಲಕ ಹುಣಸಮಾರನಹಳ್ಳಿ ಮಠದ ಆವರಣದಲ್ಲಿ ಹೈಡ್ರಾಮಾ ನಡೆಯಿತು. ವೀರಶೈವ ಮಹಾಸಭಾ, ಸ್ವಾಮೀಜಿ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು.

ದಯಾನಂದ ಸ್ವಾಮಿ ಹಾಗೂ ಹಿರಿಯ ಸ್ವಾಮೀಜಿ ಕುಟುಂಬ ಮಠವನ್ನು 15 ದಿನದೊಳಗೆ ತೊರೆಯಬೇಕೆಂದು ಶ್ರೀಶೈಲ ಶ್ರೀಗಳು ಗಡುವು ನೀಡಿದ್ದರು. ಆದರೆ 15 ದಿನಗಳ ಗಡುವನ್ನು ನೀಡಬಾರದು ಎಂದು ದಯಾನಂದ ಸ್ವಾಮಿ ವಿರೋಧಿ ಬಣ ಪಟ್ಟು ಹಿಡಿದಿದೆ. ಈ ಸಂದರ್ಭದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿದ್ದರಿಂದ ಪೊಲೀಸರು ಶ್ರೀಶೈಲ ಜಗದ್ಗುರುಗಳನ್ನು ಮಠದೊಳಕ್ಕೆ ಕರೆದೊಯ್ದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.