V. Somanna: ಸಂವಿಧಾನ ಬದಲಾವಣೆ ಮಾತೇ ಇಲ್ಲ; ಸೋಮಣ್ಣ
Team Udayavani, Mar 21, 2024, 8:01 PM IST
ತುಮಕೂರು: ಪ್ರಕೃತಿಯಲ್ಲಿ ಸೂರ್ಯ-ಚಂದ್ರರು ಇರುವವರೆಗೆ ಸಂವಿಧಾನ ಇದ್ದೇ ಇರುತ್ತದೆ. ಸಂವಿಧಾನ ಬದಲಾವಣೆ ಮಾತೇ ಇಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಸ್ಪಿ ಮೋರ್ಚಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಂಪತ್ತು. ದೇಶಕ್ಕೆ ದೊಡ್ಡ ಸಂವಿಧಾನ ಕೊಟ್ಟಿದ್ದಾರೆ. ಈ ಸಂವಿಧಾನ ವಿಶ್ವಕ್ಕೆ ಮಾದರಿ. ಸಂವಿಧಾನ ಬದಲಾವಣೆ ಸಾಧ್ಯವೂ ಇಲ್ಲ. ಆದರೆ ಕೆಲವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದನ್ನು ನಂಬಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ