BJP ಅಶ್ವತ್ಥನಾರಾಯಣ ಮುಖ್ಯ ವಕ್ತಾರ; ಇತರ 10 ಮಂದಿ ವಕ್ತಾರರು
Team Udayavani, Jan 5, 2024, 12:40 AM IST
ಬೆಂಗಳೂರು: ರಾಜ್ಯ ಬಿಜೆಪಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ ಅವರನ್ನು ಮುಖ್ಯ ವಕ್ತಾರರನ್ನಾಗಿ ಹಾಗೂ ಇತರ 10 ಮಂದಿಯನ್ನು ವಕ್ತಾರರನ್ನಾಗಿ ನೇಮಿಸಲಾಗಿದೆ.
ಮೂರು ಪ್ರಮುಖ ವಿಭಾಗಗಳಿಗೆ ಮುಖ್ಯಸ್ಥರನ್ನು ನೇಮಿಸಲಾಗಿದೆ. ಕರುಣಾಕರ ಖಾಸಲೆ ಅವರನ್ನು ಮಾಧ್ಯಮ ವಿಭಾಗದ ಸಂಚಾಲಕರನ್ನಾಗಿ ಮುಂದುವರಿಸಲಾಗಿದೆ. ಛಲವಾದಿ ನಾರಾಯಣ ಸ್ವಾಮಿ, ಡಾ| ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂ.ಜಿ.ಮಹೇಶ್, ಎಚ್.ಎನ್.ಚಂದ್ರಶೇಖರ್, ಡಾ| ನರೇಂದ್ರ ರಂಗಪ್ಪ, ಕು| ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ.ಗೌಡ, ಡಾ| ವೆಂಕಟೇಶ್ ದೊಡ್ಡೇರಿ ಹಾಗೂ ಹರಿಪ್ರಕಾಶ್ ಕೋಣೆಮನೆ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಪ್ರಶಾಂತ್ ಮಾಕನೂರು ಅವರನ್ನು ಸಾಮಾಜಿಕ ಜಾಲತಾಣದ ಸಂಚಾಲಕ, ನರೇಂದ್ರ ಮೂರ್ತಿ ಸಹ ಸಂಚಾಲಕರು. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ (ಸಂಚಾಲಕರು), ಶ್ಯಾಮಲಾ ರಘುನಂದನ್ (ಸಹ-ಸಂಚಾಲಕರು) ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ (ಸಂಚಾಲಕರು), ಪ್ರಶಾಂತ ಕೆಡಂಜಿ (ಸಹ ಸಂಚಾಲಕರು) ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
MUST WATCH
ಹೊಸ ಸೇರ್ಪಡೆ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ