ಬಿಜೆಪಿ ಬಿಕ್ಕಟ್ಟು: ಬಿಎಸ್ವೈ-ಈಶ್ವರಪ್ಪಗೆ RSS ಬೈಠಕ್ಗೆ ಆಹ್ವಾನ
Team Udayavani, Jan 14, 2017, 12:03 PM IST
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಶಮನಗೊಳಿಸಲು ಸಂಘ ಪರಿವಾರ ಮುಂದಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರನ್ನು ಶನಿವಾರ ಬೈಠಕ್ಗೆ ಕರೆದಿರುವ ಬಗ್ಗೆ ವರದಿಯಾಗಿದೆ.
ಚಾಮರಾಜ ಪೇಟೆಯಲ್ಲಿರುವ ಆರ್ಎಸ್ಎಸ್ ಕಚೇರಿಗೆ ಇಬ್ಬರನ್ನು ಬೈಠಕ್ಗೆ ಕರೆಯಲಾಗಿದೆ. ಸಂಘ ಪರಿವಾರದ ಬಲವಾದ ಹಿನ್ನಲೆಯುಳ್ಳ ಇಬ್ಬರೂ ಬೈಠಕ್ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಪಕ್ಷದ ಭಿನ್ನಮತದ ತೀವ್ರಗೊಂಡಿದ್ದು, ಯಡಿಯೂರಪ್ಪ ಅವರ ಒಟ್ಟಾರೆ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಹಲವು ಹಾಲಿ ಮತ್ತು ಮಾಜಿ ಶಾಸಕರನ್ನು ಒಳಗೊಂಡಂತೆ 24 ಮಂದಿ ಮುಖಂಡರು ಯಡಿಯೂರಪ್ಪ
ಅವರಿಗೇ ತೀಕ್ಷ್ಣವಾಗಿ ಪತ್ರ ಬರೆದ ಬಳಿಕ ಬೈಠಕ್ ಕರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ