ಬಿಜೆಪಿ ಬಿಡಲಾರೆ: ವಿಜಯಶಂಕರ್
Team Udayavani, Oct 9, 2017, 10:02 AM IST
ಮೈಸೂರು: “ಬಿಜೆಪಿ ನನ್ನ ತಾಯಿಗೆ ಸಮಾನ. ನಾನೆಂದೂ ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ. ಈಗಲೂ ಬಿಜೆಪಿಯಲ್ಲಿ ದ್ದೇನೆ. ಇಲ್ಲಿಯೇ ಇರುತ್ತೇನೆ’ ಎಂದು ಮಾಜಿ ಎಂಎಲ್ಸಿ ಸಿ.ಎಚ್. ವಿಜಯಶಂಕರ್ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾ ರೈತ ಮೋರ್ಚಾದಿಂದ ರವಿವಾರ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಬಿಜೆಪಿಗೆ ನಾನೆಂದೂ ದ್ರೋಹ ಮಾಡುವುದಿಲ್ಲ. ಆದರೆ ಪಕ್ಷದ ಕೆಲವು ಮುಖಂಡರ ನಡವಳಿಕೆ ಯಿಂದ ನೋವಾಗಿದ್ದು, ಈ ಬಗ್ಗೆ ರಾಜ್ಯ ನಾಯಕರಿಗೆ ತಿಳಿಸಿದ್ದೇನೆ. ಯಡಿಯೂರಪ್ಪ ಈ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದರು.
ಸಿಎಂ ಜತೆಗಿನ ಫೋಟೊ ಕುರಿತು ಪ್ರತಿಕ್ರಿಯಿಸಿ, “ಅದು ಹಳೆಯದು. ಅವರ ಪುತ್ರ ರಾಕೇಶ್ ಪುಣ್ಯತಿಥಿ ಕಾರ್ಯಕ್ಕೆ ಹೋಗಿದ್ದ ಸಂದರ್ಭದ ಫೋಟೊ ಅದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ