ಬೆಂಕಿ ನಂದಿದರೆ ಬಿಜೆಪಿ ಬೇಳೆ ಬೇಯುವುದಿಲ್ಲ : ಸಿದ್ದರಾಮಯ್ಯ ಕಿಡಿ
Team Udayavani, Jul 14, 2017, 3:45 PM IST
ಮೈಸೂರು : ದಕ್ಷಿಣ ಕನ್ನಡದಲ್ಲಿ ಬೆಂಕಿ ನಂದಿದರೆ ಬಿಜೆಪಿಯ ಬೇಳೆ ಬೇಯುವುದಿಲ್ಲ. ಬೆಂಕಿ ನಂದುವುದು ಅವರಿಗೆ ಬೇಕಾಗಿಲ್ಲ , ಹೀಗಾಗಿ ಶಾಂತಿ ಸಭೆಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿಗೆ ಬೆಂಕಿ ಹಚ್ಚುತ್ತೇನೆ ಅಂತಾರೆ, 2 ಬಾರಿ ಸಂಸದರಾಗಿ ಆಯ್ಕೆ ಆದವರು ಮಾತಾಡುವ ಮಾತಾ ಇದು. ಯಡಿಯೂರಪ್ಪ ಹೇಳ್ತಾರೆ ಪ್ರಭಾಕರ್ ಭಟ್ರನ್ನು ಮುಟ್ಟಿದರೆ
ರಾಜ್ಯ ಹೊತ್ತಿ ಉರಿಯುತ್ತದೆ ಅಂತಾ, ಶೋಭಾ ಕರಂದ್ಲಾಜೆ ಹೇಳ್ತಾರೆ ಕಾಂಗ್ರೆಸ್ ಪಕ್ಷದ ಶವ ಪೆಟ್ಟಿಗೆಗೆ ಮೊಳೆ ಹೊಡೆಯುತ್ತೇವೆ ಎಂದು. ಇದು ರಾಜಕಾರಣಿಗಳು ಆಡುವ ಮಾತಾ, ಬಿಜೆಪಿ ನಾಯಕರಿಗೆ ಸಂಸ್ಕಾರ, ಸಂಸ್ಕೃತಿ ಎನ್ನುವುದು ಇಲ್ಲ ಎನ್ನುವುದು ಇದರಿಂದ ತಿಳಿತುತ್ತದೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ