ಬಿಜೆಪಿಯವರಿಗೆ ಕೆಟ್ಟ ಆಸೆಗಳೇ ಜಾಸ್ತಿ,ಒಳ್ಳೆ ಆಸೆಗಳಿಲ್ಲ:ಸಿದ್ದರಾಮಯ್ಯ
Team Udayavani, Dec 30, 2018, 9:22 AM IST
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ವಾರದಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾರಕಿಹೊಳಿ ಅವರು ಅಲ್ಲಿದ್ದಾರೆ, ಇಲ್ಲಿದ್ದಾರೆ ಅನ್ನುವುದೆಲ್ಲಾ ಅಂತೆ ಕಂತೆ, ಅವರು ದೆಹಲಿಯಲ್ಲಿ ಇದ್ದಾರೆ, ಮುಂಬಯಿಯಲ್ಲಿ ಇದ್ದಾರೆ,ಬೆಳಗಾಂ ನಲ್ಲಿ ಇದ್ದಾರೆ ಅನ್ನಲಾಗಿದೆ. ಇದೆಲ್ಲಾ ಅಂತೆ ಕಂತೆಗಳು ಅದಕ್ಕೆಲ್ಲಾ ಉತ್ತರ ನೀಡುವುದಿಲ್ಲ ಎಂದರು.
ಬಿಜೆಪಿಯವರಿಗೆ ಕೆಟ್ಟ ಆಸೆಗಳೇ ಜಾಸ್ತಿ ಒಳ್ಳೆ ಆಸೆಗಳಂತೂ ಇಲ್ಲವೇ ಇಲ್ಲ.ಕುದುರೆ ವ್ಯಾಪಾರ ಮಾಡಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಜನ ಅವರಿಗೆ 104 ಸ್ಥಾನಗಳನ್ನು ಮಾತ್ರ ನೀಡಿದ್ದು ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ