ತಸ್ತೀಕ್‌ ಜಾರಿಗೊಳಿಸಿದ್ದೇ ಬಿಜೆಪಿ: ಕೋಟ ಶ್ರೀನಿವಾಸ ಪೂಜಾರಿ

ವಾರ್ಷಿಕ ತಸ್ತೀಕ್‌ 1 ಲಕ್ಷ ರೂ.ಗೆ ಹೆಚ್ಚಿಸಲು ಬಿಜೆಪಿ ಆಗ್ರಹ

Team Udayavani, Feb 26, 2024, 11:52 PM IST

ತಸ್ತೀಕ್‌ ಜಾರಿಗೊಳಿಸಿದ್ದೇ ಬಿಜೆಪಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾ ದಾಯ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ತಸ್ತೀಕ್‌ ಪರಿಕಲ್ಪನೆ ಜಾರಿಗೊಳಿಸಿದ್ದೇ ಬಿಜೆಪಿ ಸರಕಾರ. ವಾರ್ಷಿಕ 60 ಸಾವಿರ ರೂ. ಕೊಡುತ್ತಿರುವ ತಸ್ತೀಕ್‌ ಅನ್ನು 1 ಲಕ್ಷ ರೂ.ಗೆ ಹೆಚ್ಚಿಸಬೇಕು, ದೇಗುಲಗಳ ವ್ಯವಸ್ಥಾಪನ ಸಮಿತಿಗೆ ಸರಕಾರ ನಾಮನಿರ್ದೇಶನ ಮಾಡಬಾರದು ಹಾಗೂ ಒಟ್ಟಾರೆ ಆದಾಯದಲ್ಲಿ ನಿರ್ವಹಣೆ ವೆಚ್ಚ ಕಳೆದು ಉಳಿಯುವ ಹಣದಲ್ಲಿ ಮಾತ್ರ ಸಾಮಾನ್ಯ ಸಂಗ್ರಹಣ ನಿಧಿ ಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಯಡಿಯೂರಪ್ಪ ಮುಖ್ಯಮಂತ್ರಿ ಗಳಿದ್ದಾಗ ನಾಗರಾಜ ಶೆಟ್ಟಿ ಮುಜ ರಾಯಿ ಸಚಿವರಿದ್ದಾಗಲೇ ದೇವಸ್ಥಾನ ಗಳ ಅರ್ಚಕರಿಗೆ ಕೊಡುವ ವ್ಯವಸ್ಥೆ ಜಾರಿಗೆ ತಂದರು. ಅಂದಿನ ಕಾಲಕ್ಕೆ 33,500 ದೇವಸ್ಥಾನಗಳಿಗೆ ತಲಾ 6,500 ರೂ.ಗಳನ್ನು ನೀಡಲಾಗುತ್ತಿತ್ತು. ವಿ.ಎಸ್‌. ಆಚಾರ್ಯ ಇಲಾಖೆ ಸಚಿವರಾದಾಗ ಈ ಮೊತ್ತವನ್ನು 12 ಸಾವಿರ ರೂ.ಗೆ ಹೆಚ್ಚಿಸಿದ್ದರು. ನಾನು ಮಂತ್ರಿಯಾದ ಬಳಿಕ 24 ಸಾವಿರ ರೂ.ಗೆ ಹೆಚ್ಚಿಸಿದ್ದೆ. ಮತ್ತೆ ನಮ್ಮದೇ ಸರಕಾರ ಇದ್ದಾಗ ಇದನ್ನು 48 ಸಾವಿರ ರೂ.ಗೆ ಏರಿಸಲಾಗಿತ್ತು. ಈಗ ಇದು 60 ಸಾವಿರ ರೂ. ಆಗಿದ್ದು, ಕನಿಷ್ಠ 1 ಲಕ್ಷ ರೂ.ಗೆ ಹೆಚ್ಚಿಸಬೇಕೆಂಬುದು ನಮ್ಮ ಬೇಡಿಕೆ ಎಂದರು.

ಅರ್ಥವ್ಯವಸ್ಥೆ ಕುಸಿಯಲಿದೆ
ದೇಗುಲಗಳ ಒಟ್ಟಾರೆ ಆದಾಯದ ಶೇ.5 ಅಥವಾ ಶೇ. 10ರಷ್ಟು ಹಣವನ್ನು ಸಾಮಾನ್ಯ ಸಂಗ್ರಹಣ ನಿಧಿಗೆ ಪಡೆಯುವುದಕ್ಕೆ ನಮ್ಮ ವಿರೋಧವಿದೆ. ಸರಕಾರ ಜಾರಿ ಗೊಳಿಸಲು ಹೊರಟಿರುವ ಕಾಯ್ದೆ ಯಿಂದ ದೇವಸ್ಥಾನಗಳ ಒಟ್ಟು ಅರ್ಥ ವ್ಯವಸ್ಥೆ ಕುಸಿಯಲಿದೆ ಎಂದರು.

35 ಸಾವಿರ ಅರ್ಚಕರ ಮನೆಗೆ 15 ಕೋಟಿ ರೂ., ಸ್ಕಾಲರ್‌ಶಿಪ್‌ಗೆ 5 ಕೋಟಿ ರೂ., 5 ಕೋಟಿ ರೂ.ಯಲ್ಲಿ ವಿಮೆ ಮಾಡಿಸುವುದಾಗಿ ಹೇಳಿದ್ದಾರೆ. ಕ್ರಿಶ್ಚಿಯನ್ನರು, ಮುಸ್ಲಿಮರಿಗೆ 300 ಕೋಟಿ ರೂ. ಕೊಟ್ಟ ಮೇಲೆ 35 ಸಾವಿರ ದೇವಸ್ಥಾನಗಳಿಗೆ 300 ಕೋಟಿ ರೂ.ಗಳನ್ನಾದರೂ ಕೊಡಬೇಕಿತ್ತು. ಅಲ್ಪಸಂಖ್ಯಾಕರಿಗೆ 10 ಸಾವಿರ ಕೋಟಿ ರೂ. ಘೋಷಿಸಿ, 1 ಸಾವಿರ ಕೋಟಿ ರೂ.ಗೆ ಮಂಜೂರಾತಿಯನ್ನೂ ನೀಡಿರುವ ಸರಕಾರಕ್ಕೆ ಹಿಂದೂ ದೇವಸ್ಥಾನಗಳಿಗೆ 300 ಕೋ. ರೂ. ಕೊಡಲು ಸಾಧ್ಯವಿಲ್ಲವೇ ?
– ಎನ್‌. ರವಿಕುಮಾರ್‌, ವಿಧಾನಪರಿಷತ್‌ ಮುಖ್ಯ ಸಚೇತಕ

 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.