ಮುಸ್ಲಿಂ ಹುಡುಗಿಯರು ತಲೆಗೆ ದುಪಟ್ಟ ಹಾಕಿದರೆ ತಪ್ಪೇನು,ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ?

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ: ಸಿದ್ದರಾಮಯ್ಯ

Team Udayavani, Mar 25, 2022, 12:53 PM IST

ಮುಸ್ಲಿಂ ಹುಡುಗಿಯರು ತಲೆಗೆ ದುಪಟ್ಟ ಹಾಕಿದರೆ ತಪ್ಪೇನು,ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ?

ಮೈಸೂರು: ಮುಸ್ಲಿಂ ಹೆಣ್ಣು ಮಕ್ಕಳು ದುಪಟ್ಟ ತಲೆಗೆ ಹಾಕಿಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲ್ವಾ? ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೆಲವು ವಿವಾದ ಸೃಷ್ಟಿಸಿ ಮತ ಕ್ರೂಢೀಕರಣ ಮಾಡಲು ಯತ್ನಿಸುತ್ತಿದೆ. ಮುಸ್ಲಿಂರಿಗೆ ವ್ಯಾಪಾರಕ್ಕೆ ನಿರ್ಬಂಧ ಹಾಕಿರುವುದು ತಪ್ಪು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ವ್ಯಾಪಾರಕ್ಕೆ ನಿರ್ಬಂಧ ಹಾಕುವುದರ ಹಿಂದೆ ಬಿಜೆಪಿಯ ಅಜೆಂಡಾ ಅಡಗಿದೆ. ಮುಸ್ಲಿಂರಿಗೆ ವ್ಯಾಪಾರ ನಿರ್ಬಂಧ ವಿಚಾರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿಲ್ಲ. ಬಿಜೆಪಿಯೇ ಈ ವಿಚಾರದತ್ತ ಇಕ್ಕಟಿಗೆ ಸಿಲುಕಿದೆ. ಹಿಜಾಬ್ ವಿವಾದ ಆಗಲು ಬಿಜೆಪಿ ಕಾರಣ ಎಂದು ಆರೋಪಿಸಿದರು.

ಇದನ್ನೂ ಓದಿ:ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ: ಅಚ್ಚರಿಯ ಹೇಳಿಕೆ ನೀಡಿದ ಸಿದ್ದರಾಮಯ್ಯ

ಇಂತಹ ವಿವಾದ ಸೃಷ್ಟಿಸಿ ಅದನ್ನು ಅರಗಿಸಿಕೊಳ್ಳುತ್ತೇವೆ ಎಂದು ಬಿಜೆಪಿ ಎಂದುಕೊಂಡಿದೆ. ಆದರೆ, ಜನ ಬುದ್ದಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಸಂಘ ಪರಿವಾರದವರು ಅಲ್ಪ ಸಂಖ್ಯಾತರ ಕೊಲೆ ಮಾಡಿದರೆ ಅವರಿಗೆ ಕಡಿಮೆ ಪರಿಹಾರ ಹಣ ಕೊಡುತ್ತಾರೆ. ಮುಸ್ಲಿಂರು ಹಿಂದೂವಿ‌ನ ಕೊಲೆ ಮಾಡಿದರೆ ಜಾಸ್ತಿ ಪರಿಹಾರ ಕೊಡುತ್ತಾರೆ. ಇಂತಹ ತಾರತಮ್ಯ ಯಾಕೆ? ಇಂತಹ ವರ್ತನೆಯಿಂದ ಮತ ಕ್ರೂಢೀಕರಣಯಾಗುತ್ತದೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತದೆ ನೋಡಿ ಎಂದರು.

ರೇಣುಕಾಚಾರ್ಯ ವಜಾ ಮಾಡಿ: ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ವಿಚಾರಕ್ಕೆ ಮಾತನಾಡಿದ ಅವರು, ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ರೇಣುಕಾಚಾರ್ಯ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕು. ರೇಣುಕಾಚಾರ್ಯ ಪ್ರಕರಣವನ್ನು ಸರಕಾರ ಸಮರ್ಥಿಸುವುದು ಕಾನೂನು ಬಾಹಿರ ಕೆಲಸಕ್ಕೆ ಪ್ರೋತ್ಸಾಹ ಕೊಟ್ಟಂತೆ. ಜಂಗಮ ಸಮುದಾಯದ ರೇಣುಕಾಚಾರ್ಯ ತನ್ನ ಪುತ್ರಿಗೆ ಎಸ್ ಸಿ ಎಂದು ಪ್ರಮಾಣ ಪತ್ರ ಪಡೆದಿದ್ದನ್ನು ಸರಕಾರ ಸಮರ್ಥಿಸಿದರೆ ಏನು ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.