ಬಿಜೆಪಿಯದ್ದು ತೋಳ ಮತ್ತು ಕುರಿಮರಿ ಕಥೆ : ಸಿಎಂ ಸಿದ್ದರಾಮಯ್ಯ ಕಿಡಿ
Team Udayavani, Jul 11, 2017, 2:12 PM IST
ಬೆಂಗಳೂರು : ಬಿಜೆಪಿ ಮೊದಲು ತಮ್ಮ ಸಂಘಟನೆಗಳಿಗೆ ಸುಮ್ಮುನಿರಲು ಹೇಳಲಿ. ದಕ್ಷಿಣ ಕನ್ನಡದಲ್ಲಿನ ಗಲಭೆ ತಾನಾಗಿಯೇ ಹತೋಟಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಗಲಭೆಗೆ ಸಚಿವರಾದ ಖಾದರ್ ಮತ್ತು ರಮನಾಥ್ ರೈ ಅವರು ಕಾರಣ ಎಂಬ ಬಿಜೆಪಿ ಆರೋಪದ ಕುರಿತು ಕೆಂಡಾಮಂಡಲವಾಗಿ ಬಿಜೆಪಿಯದ್ದು ತೋಳ ಮತ್ತು ಕುರಿಮರಿ ಕಥೆ. ಬಿಜೆಪಿ ಬೆಂಕಿಗೆ ತುಪ್ಪ ಸುರಿಯುತ್ತಿದೆ ಎಂದರು.
ಶೋಭಾ ಕರಂದ್ಲಾಜೆ ಅವರು ದಕ್ಷಿಣಕನ್ನಡವರು ಷಂಡರೇ ಎಂದಿದ್ದರು ಕುರಿತು ನಾನು ಇಂತಹ ಭಾಷೆ ಬಳಸುವುದಿಲ್ಲ. ಆ ಬಗ್ಗೆ ಅವರೇ ಉತ್ತರ ನೀಡಬೇಕು ಎಂದರು.
ಶರತ್ ಹತ್ಯೆ ಪ್ರಕರಣ ಎನ್ಐಎಗೆ ವಹಿಸುವ ಯಾವುದೇ ಅವಶ್ಯಕತೆ ಇಲ್ಲ.ನಮ್ಮ ಪೊಲೀಸರೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ . ಯಾವುದೇ ಆಗಲಿ , ಗಲಭೆಗೆ ಕಾರಣವಾಗುವ ಕೋಮುವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ