ಖರ್ಗೆಯವರೇ ಪಕ್ಷವನ್ನು ಮೊದಲು ಉಳಿಸಿಕೊಳ್ಳಿ, ಮಾನವರಾರೂ ಚಿರಂಜೀವಿಗಳಲ್ಲ: ಬಿಜೆಪಿ
Team Udayavani, Apr 2, 2021, 12:50 PM IST
ಬೆಂಗಳೂರು: ಆರ್ ಎಸ್ಎಸ್ ಮತ್ತು ಬಿಜೆಪಿ ಎಂಬ ವಿಷದ ರುಚಿ ನೋಡಿದರೆ ಸಾವು ಖಚಿತ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ನಿಮ್ಮ ಪಕ್ಷವನ್ನು ಮೊದಲು ಉಳಿಸಿಕೊಳ್ಳಿ, ಮಾನವರಾರೂ ಚಿರಂಜೀವಿಗಳಲ್ಲ ಎಂದು ಟೀಕಿಸಿದೆ.
ರಾಜ್ಯ ಬಿಜೆಪಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಲ್ಯಾಣ ಕರ್ನಾಟಕದ ವಿರೋಧಿ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ತಮಿಳುನಾಡಿನಲ್ಲಿ ಈಗಾಗಲೇ ಬಿಜೆಪಿ ಬೆಂಬಲಿತ ಸರ್ಕಾರವಿದೆ. ಪುದುಚೇರಿಯಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಪುದುಚೇರಿಯಲ್ಲಿ ಕಾಂಗ್ರೆಸ್ ಶಾಶ್ವತವಾಗಿ ಬಾಗಿಲು ಮುಚ್ಚಲಿದೆ ಎಂದಿದೆ.
ಇದನ್ನೂ ಓದಿ:ಅಸ್ಸಾಂ ಅಖಾಡ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ EVM ಪತ್ತೆ, 4 ಚುನಾವಣಾ ಅಧಿಕಾರಿಗಳು ಸಸ್ಪೆಂಡ್
ಕರ್ನಾಟಕದೊಳಗೆ ಬಂದಿರುವ ಆರ್ ಎಸ್ಎಸ್ ಮತ್ತು ಬಿಜೆಪಿಗೆ ದಕ್ಷಿಣದ ಇತರ ರಾಜ್ಯಗಳಲ್ಲಿ ಸ್ಥಾನವಿಲ್ಲ. ತಮಿಳುನಾಡು ಮತ್ತು ಪುದುಚೇರಿಯೊಳಗೆ ಬರಲು ಬಿಡುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು