ಬಿಜೆಪಿಯವರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಗೊತ್ತಾಗಿದೆ : ಯುಟಿ ಖಾದರ್
Team Udayavani, Jun 28, 2021, 1:12 PM IST
ಮಂಗಳೂರು : ಪಡಿತರ ಚೀಟಿ, ಆಹಾರ ಇಲಾಖೆಯ ಸಮಸ್ಯೆ ಪರಿಹರಿಸಲು ಸರಕಾರ ವಿಫಲವಾಗಿದೆ. ಬ್ಯಾಂಕ್ ನಲ್ಲಿ ಸಾಲಕ್ಕೆ ಅರ್ಜಿ ಹಾಕಿದವರದ್ದೂ ಬಿಪಿ ಎಲ್ ರದ್ದಾಗುತ್ತಿದೆ. ಜು.7 ರಂದು ನನ್ನ ಕ್ಷೇತ್ರದ ಜನರಿಗಾಗಿ ಆಹಾರ ಅದಾಲತ್ ನಡೆಸುವೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ.
ನಗದಲ್ಲಿ ಸಂಚಾರ ಸಮಸ್ಯೆಗೆ ಕಾಮಗಾರಿ ವಿಳಂಬವೇ ಕಾರಣ. ಡಿಸಿಯವರು ಕೂಡಲೆ ಸಭೆ ಕರೆದು ಸಮಸ್ಯೆ ಬಗೆ ಹರಿಸಬೇಕು. ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಬೇಕು. ಬಸ್ ಸಂಚಾರ ಆರಂಭವಾದಾಗ ಸಮಸ್ಯೆ ಬಿಗಡಾಯಿಸಲಿದೆ ಎಂದರು.
ಬಿಜೆಪಿಯವರು ಹಾಗೂ ಎಲ್ಲರಿಗೂ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಗೊತ್ತಾಗಿದೆ. ಅದಕ್ಕಾಗಿ ಕಾಂಗ್ರೆಸ್ ನಲ್ಲಿ ಸಿಎಂ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ ಎಂದರು.
ಗಡಿನಾಡಿನಲ್ಲಿ ಕೇರಳದವರು ಕನ್ನಡ ನಾಮಫಲಕ ತೆಗೆದರೆ ಅದರಿಂದ ಯಾರಿಗೂ ಉಪಯೋಗವಿಲ್ಲ. ಈಗ ಇರುವ ಸೌಹಾರ್ದತೆ ಉಳಿಸಿಕೊಳ್ಳಬೇಕು ಎಂದು ಖಾದರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…