ಬಿಜೆಪಿ ಎಲ್‌ಇಡಿ ಪ್ರಚಾರ ವಾಹನಗಳಿಗೆ ಚಾಲನೆ


Team Udayavani, Apr 7, 2018, 7:00 AM IST

33.jpg

ಬೆಂಗಳೂರು: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸುವ ಜತೆಗೆ ಜನರ ಸಲಹೆ, ಅಭಿಪ್ರಾಯವನ್ನೂ ಸಂಗ್ರಹಿಸುವ ಹೈಟೆಕ್‌ ಎಲ್‌ಇಡಿ ಪ್ರಚಾರ ವಾಹನಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್‌.ಯಡಿಯೂರಪ್ಪ ಚಾಲನೆ
ನೀಡಿದರು. 

ಮಲ್ಲೇಶ್ವರದ ವೈಯಾಲಿಕಾವಲ್‌ ಮೈದಾನದಲ್ಲಿ ಎಲ್‌ಇಡಿ ಪ್ರಚಾರ ವಾಹನ ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾ
ಡಿದ ಅವರು, ರಾಜ್ಯ 224 ವಿಧಾನಸಭಾ ಕ್ಷೇತ್ರಗಳಿಗೂ ಎಲ್‌ಇಡಿ ಪ್ರಚಾರ ವಾಹನಗಳು ತೆರಳಲಿದ್ದು, ನಿತ್ಯ 10 ಹಳ್ಳಿಗಳಲ್ಲಿ ಸಂಚರಿಸಿ ಜನರ ಅಭಿಪ್ರಾಯ ಸಂಗ್ರಹಿಸಲಿದೆ. ಏ.14ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯವೇ ಮುಖ್ಯ. ಹಾಗಾಗಿ ಹೈಟೆಕ್‌ ವಿಡಿಯೋ ರಥಗಳಲ್ಲಿ ಮೂರು ವಿಡಿಯೋ ಪ್ರದರ್ಶನದ ಜತೆಗೆ ಸಲಹೆ ಸಂಗ್ರಹಕ್ಕೆ ಪೆಟ್ಟಿಗೆಗಳನ್ನು ಇಡಲಾಗಿದೆ. ವಾಟ್ಸ್‌ಅಪ್‌,
ವೆಬ್‌ಸೈಟ್‌ನಲ್ಲೂ ಸಲಹೆ, ಅಭಿಪ್ರಾಯ ತಿಳಿಸಬಹುದಾಗಿದೆ ಎಂದರು. ಈಗಾಗಲೇ 200 ವಿಧಾನಸಭಾ  ಕ್ಷೇತ್ರಗಳಲ್ಲಿಪ್ರಣಾಳಿಕೆಗೆಅಳವಡಿಸಬೇಕಾದ ಅಂಶಗಳ ಬಗ್ಗೆ ವ್ಯಾಪಕ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇದೀಗ ಎಲ್‌ಇಡಿ ಪ್ರಚಾರ
ವಾಹನಗಳ ಮೂಲಕ “ನವಕರ್ನಾಟಕ ಜನಪರಶಕ್ತಿ’ ಅಭಿಯಾನದಡಿ ಸಲಹೆ ಪಡೆಯಲಾಗುವುದು ಎಂದು ತಿಳಿಸಿದರು. ಸಂಸದರಾದ ಪಿ.ಸಿ.ಮೋಹನ್‌, ಶೋಭಾ ಕರಂದ್ಲಾಜೆ, ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ವಕ್ತಾರ ಡಾ.ವಾಮನಾಚಾರ್ಯ 
ಉಪಸ್ಥಿತರಿದ್ದರು.

ಹೈಟೆಕ್‌ ವಾಹನ
100ಕ್ಕೂ ಹೆಚ್ಚು ಎಲ್‌ಇಡಿ ಪ್ರಚಾರ ವಾಹನಗಳು ಶುಕ್ರವಾರದಿಂದಲೇ ಪ್ರಚಾರಕ್ಕೆ ನಿಯೋಜನೆಗೊಂಡಿವೆ. ಪ್ರತಿ ವಾಹನದ ಹೊರಭಾಗದಲ್ಲಿ ಬೃಹತ್‌ ಎಲ್‌ಇಡಿ ಪರದೆಯಿದ್ದು, ಬಿಜೆಪಿ ಕುರಿತು ವಿಡಿಯೋ ಪ್ರಸಾರವಾಗುತ್ತಿರುತ್ತದೆ. ಜತೆಗೆ ನವಕರ್ನಾಟಕ ಜನಪರಶಕ್ತಿ ಅಭಿಪ್ರಾಯದಡಿ ಇಡಲಾದ ಪೆಟ್ಟಿಗೆಗೆ ಜನರು ಅಭಿಪ್ರಾಯ, ಸಲಹೆ ಸಲ್ಲಿಸಬಹುದು. ಟೋಲ್‌ ಫ್ರಿ ಸಂಖ್ಯೆ 6359 150 150ಗೆ ಕರೆ ಮಾಡಿಯೂ ಸಲಹೆ ನೀಡಬಹುದು. 

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.