ಬಿಬಿಎಂಪಿ ಚುನಾವಣೆ ಹಿನ್ನಲೆ: ಬೆಂಗಳೂರಿನಲ್ಲಿ ಬಿಜೆಪಿ ಸಚಿವರು, ಶಾಸಕರ ಸಭೆ
Team Udayavani, Dec 5, 2020, 3:56 PM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಸಚಿವರು, ಬೆಂಗಳೂರಿನ ಶಾಸಕರ ಸಭೆ ನಡೆಯಿತು.
ಕುಮಾರಕೃಪಾ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ, ಸಚಿವರಾದ ಎಸ್.ಟಿ. ಸೋಮಶೇಖರ, ಕೆ. ಗೋಪಾಲಯ್ಯ, ಶಾಸಕರಾದ ಸತೀಶ್ ರೆಡ್ಡಿ, ಮುನಿರತ್ನ, ರವಿ ಸುಬ್ರಮಣ್ಯ ಭಾಗಿಯಾಗಿದ್ದರು.
ಈ ಬಗ್ಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸಭೆ ಸೇರಿದ್ದೆವು. ಆದರೆ ಇಂದಿನ ಸಭೆ ಅಪೂರ್ಣ ಆಗಿದೆ. ಸಚಿವ ಅಶೋಕ್, ಎಸ್.ಆರ್. ವಿಶ್ವನಾಥ್, ಅರವಿಂದ ಲಿಂಬಾವಳಿ ಅವರೆಲ್ಲಾ ಭಾಗವಹಿಸಿದ ಕಾರಣ ಸಭೆ ಪೂರ್ಣವಾಗಿಲ್ಲ ಎಂದರು.
ಇದನ್ನೂ ಓದಿ:ಕಣ್ಣೀರು ಸುರಿಸೋದು ದೇವೇಗೌಡರ ಮನೆತನದ ಸಂಸ್ಕೃತಿ: ಸಿದ್ದರಾಮಯ್ಯ ವ್ಯಂಗ್ಯ
ಸೋಮವಾರ ಅಧಿವೇಶನ ನಡೆಯುವ ವೇಳೆ ಎಲ್ಲರೂ ಸೇರಿ ಮತ್ತೆ ಚರ್ಚೆ ಮಾಡುತ್ತೇವೆ ಎಂದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರೂ ಹೇಳಿಕೆ ನೀಡಬಾರದು, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನಿನ್ನೆ ವರಿಷ್ಠರು ಹೇಳಿದ್ದಾರೆ. ಹಾಗಾಗಿ ಆ ಬಗ್ಗೆ ಏನೂ ಪ್ರತಿಕ್ರಿಯಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ