D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು; ವೈಯಕ್ತಿಕ ಗಲಾಟೆ ಜನರ ಸಮಸ್ಯೆಯಂತೆ ತೋರಿಸಲು ಯತ್ನ

Team Udayavani, May 10, 2024, 8:43 PM IST

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

ಬೆಂಗಳೂರು: ತಪ್ಪು ಮಾಡಿದವರಿಗೆ ಈ ನೆಲದ ಕಾನೂನು ಪ್ರಕಾರ ಕಠಿಣ ಶಿಕ್ಷೆ ಆಗಬೇಕು ಎಂಬುದು ಬಿಜೆಪಿಯ ಸ್ಪಷ್ಟ ನಿಲುವು. ಆದರೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಡುವಿನ ವೈಯಕ್ತಿಕ ಕೌಟುಂಬಿಕ ಜಗಳ ಎಲ್ಲಿಗೆ ಹೋಗಿ ನಿಲ್ಲುತ್ತದೆಯೋ ಗೊತ್ತಿಲ್ಲ.

ಬಿಜೆಪಿಯಂತೂ ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಸ್ಪಷ್ಟಪಡಿಸಿದರು.

ಲೋಕದ ಡೊಂಕ ನೀವೇಕೆ ತಿದ್ದುವಿರಿ ಎಂಬ ಡಿಸಿಎಂ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಗಲಾಟೆಯನ್ನು ಜನರ ಸಮಸ್ಯೆ ಎನ್ನುವಂತೆ ಬಿಂಬಿಸಲು ಹೊರಟಿದ್ದಾರೆ. ಇದು ರಾಜಕಾರಣಕ್ಕೆ ಒಳ್ಳೆಯದಲ್ಲ ಎಂದರು.

ಇಬ್ಬರ ನಡುವಿನ ಈ ವಾಕ್ಸಮರ ಎಲ್ಲಿಗೆ ಹೋಗಿ ಮುಟ್ಟುತ್ತದೋ? ಏನೇನಾಗುತ್ತದೋ ಗೊತ್ತಿಲ್ಲ. ಆದರೆ ಇದರಿಂದಾಗಿ ಜನರ, ನಾಡಿನ ಅಭಿವೃದ್ಧಿ ಬಗ್ಗೆ ಚರ್ಚೆ ಆಗುತ್ತಿಲ್ಲ. ಬರಗಾಲ ನಿರ್ವಹಣೆ ವಿಚಾರದಲ್ಲಿ ಏನೇನು ನಡೆಯುತ್ತಿದೆ ಎಂಬುದು ಜನರಿಗೂ ತಿಳಿಯುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿಯಬೇಕು ಎಂಬುದು ಕಾಂಗ್ರೆಸ್‌ ಆಶಯ ಇದ್ದಂತಿದೆ. ಇಲ್ಲದಿದ್ದರೆ ಎಷ್ಟು ಪರಿಹಾರ ಕೊಟ್ಟಿರಿ? ಎಷ್ಟು ಗೋಶಾಲೆ ತೆರೆದಿರಿ ಎಂದೆಲ್ಲ ಜನರು ಪ್ರಶ್ನಿಸಲಾರಂಭಿಸುತ್ತಾರೆ. ಹೀಗಾಗಿ ಈ ವಿಷಯವನ್ನು ಚರ್ಚೆಯ ಮುನ್ನೆಲೆಯಲ್ಲಿ ಇಡಲು ಕಾಂಗ್ರೆಸ್‌ ಇದನ್ನೆಲ್ಲ ಮಾಡುತ್ತಿದೆ ಎಂದು ಆರೋಪಿಸಿದರು.

ಬಸವೇಶ್ವರರ ಪ್ರತಿಮೆ ಸ್ಥಾಪಿಸದ ಕಾಂಗ್ರೆಸ್‌:
ಕಳೆದ 70 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ವಿಧಾನಸೌಧ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಸ್ಥಾಪಿಸಬೇಕೆಂಬ ನೆನಪೇ ಆಗಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗ ನಾವು ವಿಧಾನಸೌಧ ಆವರಣದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪಿಸಿದೆವು. ಕಾಂಗ್ರೆಸ್‌ ಏನಿದ್ದರೂ ಮುಂದಿನ 40 ವರ್ಷದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಜಾಸ್ತಿ ಮಾಡುವುದು ಹೇಗೆ ಎಂಬ ತಂತ್ರ ಮಾಡುತ್ತದೆಯೇ ಹೊರತು ಇಂಥದ್ದರ ಕಡೆಯೆಲ್ಲ ಗಮನ ಹರಿಸುವುದಿಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.