ದಂಗೆಗೆ ಕರೆ ಕೊಡೋರು ನಕ್ಸಲರು; ಬಿಜೆಪಿ ಬೃಹತ್‌ ಪ್ರತಿಭಟನೆ 


Team Udayavani, Sep 21, 2018, 2:01 PM IST

untitled-1.png

ಬೆಂಗಳೂರು: ಬಿಜೆಪಿ ವಿರುದ್ಧ ದಂಗೆ ಏಳಲು ಕರೆ ನೀಡುತ್ತೇನೆ ಎಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ  ಬಿಜೆಪಿ ಶುಕ್ರವಾರ ರಾಜ್ಯಾಧ್ಯಂತ ಬೀದಿಗಳಿದು ಪ್ರತಿಭಟನೆ ನಡೆಸಿದೆ. 

ಬೆಂಗಳೂರಿನಲ್ಲಿ  ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಆರ್‌ ಅಶೋಕ್‌ ನೇತೃತ್ವ ದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. 

ದಂಗೆ ಏಳಿ ಎಂದು ಕರೆ ಕೊಡುವವರು ನಕ್ಸಲರು. ನಾವು ಯಾರನ್ನು ಕಾಪಾಡಿ ಎಂದು ಹೇಳಿ ಅಧಿಕಾರ ಕೊಟ್ಟೆವೋ ಅವರೇ ಇಂದು ಸಮಾಜ ಕಂಟಕರಾಗಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿ ಕಾರಿದರು. 

ಅವರಿಗೆ ದಿಕ್ಕು ದೆಸೆ ಏನಿಲ್ಲ. ಸರ್ಕಾರ ಉಳಿಯುತ್ತೋ ಇಲ್ವೋ ಅವರಿಗೇ ಗೊತ್ತಿಲ್ಲ. 18ಜನ ಹೋಗ್ತಾರೆ 20 ಜನ ಹೋಗ್ತಾರೆ ಎಂದು ಇವರೇ ಹೇಳಿಕೆ ಕೊಡ್ತಾರೆ. ಮಂತ್ರಿಗಳೇ ದಮಕಿ ಹಾಕುತ್ತಾರೆ.ಮಂತ್ರಿ ಸ್ಥಾನ ಕೊಡಲಿಲ್ಲ ಎಂದು ಶಾಸಕರು ಪಕ್ಷ ಬಿಟ್ಟು ಹೋಗ್ತೀವಿ ಎನ್ನುತ್ತಾರೆ. ನಿಮಗೆ ತಾಕತ್ತಿದ್ರೆ ಭಿನ್ನಮತೀಯ ಚಟುವಟಿಕೆ ಮಾಡಿದ್ರಲ್ಲಾ ಅವರ ಮೇಲೆ ಕ್ರಮ‌ ಕೈಗೊಳ್ಳಬೇಕಿತ್ತು ಎಂದರು. 

ಬಿಜೆಪಿ ಮೇಲೆ ಗೂಬೆ ಕೂರಿಸ್ತಾರೆ.ಸರ್ಕಾರ ಬಿದ್ರೆ ಅದು ಅವರ ದುರಾಡಳಿತದಿಂದ ಹೊರತು ನಮ್ಮಿಂದಲ್ಲ ಎಂದರು. 

ಎರಡು ದಿನದಲ್ಲೋ,ಐದು ದಿನದೊಳಗೋ ಇಲ್ಲಾ  ವಾರದೊಳಗೋ ಈ ಸರ್ಕಾರ ಬಿದ್ದು ಹೋಗುವುದು ಖಚಿತ ಎಂದರು. 

ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ತೀವ್ರ ವಾಗಾœಳಿ ನಡೆಸಿದರು. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.