ಬಿಜೆಪಿಯವರು ಭ್ರಮೆಯಿಂದ ಹೊರ ಬರಲಿ :ಸಿದ್ದರಾಮಯ್ಯ


Team Udayavani, Jan 17, 2019, 12:55 AM IST

82.jpg

ಕಡೂರು: ಬಿಜೆಪಿ ಮುಖಂಡರು ಇನ್ನೂ ಭ್ರಮೆಯಲ್ಲಿದ್ದಾರೆ. ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸುವ
ವಿಷಯದಲ್ಲಿ ಅವರಿಗೆ ಭ್ರಮ ನಿರಸನ ಆಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗೋ ಕನಸು ಕಾಣುತ್ತಿದ್ದಾರೆ. ತುರ್ತಾಗಿ ಮುಖ್ಯಮಂತ್ರಿ ಯಾಗಬೇಕು ಎಂದು ಆಪರೇಷನ್‌ ಕಮಲಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಬೇರೆ ಪಕ್ಷದ ಶಾಸಕರಿಗೆ ಕೋಟ್ಯಂತರ ರೂ.ಆಮಿಷ ಒಡ್ಡುತ್ತಿದ್ದಾರೆ. ಇದು ಭ್ರಷ್ಟಾಚಾರದ ಹಣ ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪ
ಸೇರಿದಂತೆ ಬಹಳಷ್ಟು ಮುಖಂಡರು ಸಮ್ಮಿಶ್ರ ಸರಕಾರವನ್ನು ಇಂದು ಬೀಳಿಸುತ್ತೇವೆ, ನಾಳೆ ಬೀಳಿಸುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ಇವರ ಯಾವ ತಂತ್ರವೂ ಫಲಿಸಲ್ಲ.
ಸರಕಾರಕ್ಕೆ ಯಾವ ಅಪಾಯವೂ ಇಲ್ಲ. ಕಾಂಗ್ರೆಸ್‌ನ ಯಾವ ಶಾಸಕರೂ ಹಣ ಪಡೆದು ಪಕ್ಷಾಂತರ
ಮಾಡಲ್ಲ. ಬಿಜೆಪಿ ಮುಖಂಡರು ಇನ್ನಾದರೂ ಭ್ರಮೆಯಿಂದ ಹೊರ ಬರಬೇಕು ಎಂದರು.

ರಾಜ್ಯದಲ್ಲಿ ಬರ ಹೆಚ್ಚಾಗಿದೆ. ನೀರಿನ ಹಾಹಾಕಾರ ಉಂಟಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ
ಸ್ಥಿತಿಯಲ್ಲಿ ಬಿಜೆಪಿ ಮುಖಂಡರಿಗೆ ರೈತರ ಕಷ್ಟವಾಗಲಿ, ಜನರ ನೋವಾಗಲಿ ಕಾಣುತ್ತಿಲ್ಲ. ಮೋಜು-
ಮಸ್ತಿ ಮಾಡಲು ರೆಸಾರ್ಟ್‌ಗೆ ಹೋಗಿದ್ದಾರೆ.

ಬಿಜೆಪಿಯವರದ್ದು ಕನಿಷ್ಠ ಬದಟಛಿತೆಯೂ ಇಲ್ಲದ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಎಲ್ಲ ಬಿಕ್ಕಟ್ಟಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಕಾರಣವೇ? ಅವರು ಮುಂಬೈಗೆ ತೆರಳಿ ಸರಕಾರ ಬೀಳಿಸುವ ತಂತ್ರ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, “ಜಾರಕಿಹೊಳಿ ನನ್ನ ಸ್ನೇಹಿ
ತರೂ ಹೌದು. ಅವರು ಮುಂಬೈಗೆ ಹೋಗುವು ದರಲ್ಲಿ ತಪ್ಪೇನಿದೆ? ಅವರು ಸರಕಾರ ಉರುಳಿಸಲು
ಯತ್ನಿಸುತ್ತಿದ್ದಾರೆ ಎಂಬುದೆಲ್ಲ ಬರೀ ಕಥೆ ಎಂದರು.

ಸಂಪುಟದ ನಾಲ್ವರು ಸಚಿವರು ರಾಜೀನಾಮೆ ನೀಡಿ ಅತೃಪ್ತರಿಗೆ ಸ್ಥಾನ ನೀಡುವಂತೆ ಕಾಂಗ್ರೆಸ್‌
ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚಿಸಿ ದ್ದಾರೆಯೇ ಎಂಬ ಪ್ರಶ್ನೆಗೆ “ರಾಹುಲ್‌ಗಾಂಧಿ
ಅವರಿಂದ ಅಂತಹ ಯಾವುದೇ ಸೂಚನೆ ಬಂದಿಲ್ಲ.

ಆದರೆ, ಸಚಿವರೇ ತಾವು ಸ್ಥಾನ ತ್ಯಾಗ ಮಾಡಿ ಇತರರಿಗೆ ಅವಕಾಶ ಮಾಡಿಕೊಡುವ ಉದಾರತನ
ತೋರಿದ್ದಾರೆ ಎಂದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.