ಉತ್ತರದಲ್ಲಿ ಬಿಜೆಪಿ ರಾಜ್ಯ ಪ್ರವಾಸ ಶುರು; 150 ಕ್ಷೇತ್ರಗಳ ಟಾರ್ಗೆಟ್‌ನೊಂದಿಗೆ ಪ್ರವಾಸ


Team Udayavani, Sep 28, 2022, 7:00 AM IST

bjpಉತ್ತರದಲ್ಲಿ ಬಿಜೆಪಿ ರಾಜ್ಯ ಪ್ರವಾಸ ಶುರು; 150 ಕ್ಷೇತ್ರಗಳ ಟಾರ್ಗೆಟ್‌ನೊಂದಿಗೆ ಪ್ರವಾಸ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಮುಟ್ಟಲು ಬಿಜೆಪಿ ನಾಯಕರು ರಾಜ್ಯ ಪ್ರವಾಸ ಆರಂಭಿಸಿ ದ್ದಾರೆ. ಮತ್ತೂಂದೆಡೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ವಾಕ್ಸಮರವೂ ಆರಂಭವಾಗಿದೆ.

ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ನೇತೃತ್ವದ ತಂಡ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದು, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದ ತಂಡ ಬುಧವಾರದಿಂದ ಕಲಬುರಗಿ, ಯಾದಗಿರಿ, ಬೀದರ್‌ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.

ಪ್ರವಾಸ ಸಂದರ್ಭದಲ್ಲಿ ನಳಿನ್‌ಕುಮಾರ್‌ ಕಟೀಲ್‌ ಅವರು, ತಾನು ಜೈಲಿಗೆ ಹೋಗಬಾರದೆಂದು ಲೋಕಾಯುಕ್ತವನ್ನು ಸಿದ್ದರಾಮಣ್ಣ ಮುಚ್ಚಿದ್ದರು. ಆ ಇಲಾಖೆಗೆ ನಮ್ಮ ಸರಕಾರ ಮತ್ತೆ ಶಕ್ತಿ ತುಂಬಲಿದೆ. ರಾಜ್ಯದಲ್ಲಿ ಪೇಮೆಂಟ್‌ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಣ್ಣ ಎಂದು ಟೀಕಿಸಿದರು.

ಇದಕ್ಕೆ ಜಮಖಂಡಿಯಲ್ಲಿ ತಿರುಗೇಟು ನೀಡಿ ರುವ ಸಿದ್ದರಾಮಯ್ಯ, ನಳಿನ್‌ಕುಮಾರ್‌ ಒಬ್ಬ ವಿದೂ ಷಕ. ಪಾಪ ಅವರಿಗೆ ಇನ್ನೂ ಪ್ರಬುದ್ಧತೆ ಮೂಡಿಲ್ಲ ಎಂದು ಲೇವಡಿ ಮಾಡಿದರು.

ಅರ್ಕಾವತಿ ವಿಷಯ, ಲೋಕಾಯುಕ್ತ ಬಂದ್‌ ಮಾಡದಿದ್ದರೆ ಸಿದ್ದರಾಮಯ್ಯ ಜೈಲಿಗೆ ಹೋಗು ತ್ತಿದ್ದರು ಎನ್ನುತ್ತಾರೆ. 2006ರಿಂದಲೂ ಯಾರ್ಯಾರ ಕಾಲದಲ್ಲಿ ಆಗಿರುವುದೆಲ್ಲಾ ತನಿಖೆ ನಡೆದರೆ ಎಲ್ಲರ ಬಂಡವಾಳ ತಿಳಿಯುತ್ತದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಡರ್ಟಿ ಪಾಲಿಟಿಕ್ಸ್‌ ಆರೋಪಕ್ಕೆ ಟ್ವೀಟ್‌ ಮೂಲಕ ಕುಟುಕಿರುವ ಕಾಂಗ್ರೆಸ್‌, ಯಾರದ್ದು ಡರ್ಟಿ ಪಾಲಿಟಿಕ್ಸ್‌? ಪೇಸಿಎಂ ಬಸವರಾಜ ಬೊಮ್ಮಾಯಿ ಅವರದ್ದೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಅರುಣ್‌ ಸಿಂಗ್‌ ಪ್ರವಾಸ
ಅರುಣ್‌ ಸಿಂಗ್‌ ಅವರು ಸೆ. 28 ರಂದು ಬೆಂಗಳೂರಿನಿಂದ ವಿಮಾನದಲ್ಲಿ ಕಲಬುರಗಿಗೆ ತೆರಳುವರು. ಅಲ್ಲಿ ಕಾರ್ಯಕರ್ತರ ಸಭೆಯ ಬಳಿಕ ಒಬಿಸಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವರು. ಜೇವರ್ಗಿಯಲ್ಲಿ ಕಾರ್ಯಕರ್ತರ ಜತೆ ಸಮಾಲೋಚಿಸಿ ರಾತ್ರಿ ಬೀದರ್‌ಗೆ ತೆರಳಿ ಅಲ್ಲಿ ವಾಸ್ತವ್ಯ ಇರುವರು. ಸೆ. 29ರಂದು ಅವರು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಕಾಶಂಪುರದಲ್ಲಿ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸುವರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.