ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

ಇನ್ನೂ ನಿಗೂಢವಾಗಿದೆ, ಹೊರಟ್ಟಿ ಏಳು ಬಾರಿ ಗೆದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ

Team Udayavani, May 26, 2022, 5:40 PM IST

1-fgdfg

ಹುಬ್ಬಳ್ಳಿ: ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಳೆದ ಏಳು ಬಾರಿ ಗೆದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಹೀಗಾಗಿಯೇ ಅವರು ಬಿಜೆಪಿಗೆ ಬಂದಿದ್ದಾರೆ. ಇದನ್ನು ಈ ಹಿಂದೆ ನೂರು ಬಾರಿ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿರುತ್ತೇನೆ ಎಂದು ವಿಧಾನಪರಿಷತ್ತು ಮಾಜಿ ಸದಸ್ಯ ಹಾಗೂ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮೋಹನ ಲಿಂಬಿಕಾಯಿ ಅವರು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ಹೊರಟ್ಟಿ ಅವರನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಅವರಿಗೆ ಟಿಕೆಟ್ ನೀಡಿರುವುದನ್ನು ಕೇಳಿ ಬಹಳ ಬೇಜಾರಾಯ್ತು. ಯಾವ ಉದ್ದೇಶಕ್ಕೆ ಇದನ್ನು ಮಾಡಿದರು ಎಂಬುವುದು ಇನ್ನೂ ನಿಗೂಢವಾಗಿದೆ. ಇದೊಂದು ಯಕ್ಷ ಪ್ರಶ್ನೆಯಾಗಿ ಉಳಿದಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷಕ್ಕೆ ಯಾರೂ ಅನಿವಾರ್ಯರಲ್ಲ. ಕಾರ್ಯಕರ್ತರು ಮಾತ್ರ ಅನಿವಾರ್ಯ. ಈ ಹಿನ್ನೆಲೆಯಲ್ಲಿ ಪಕ್ಷ ತೆಗೆದುಕೊಳ್ಳವ ನಿರ್ಧಾರಕ್ಕೆ ನಾವು ಮೂಕ ಪ್ರೇಕ್ಷಕರಂತೆ ಒಪ್ಪಿಕೊಳ್ಳಬೇಕಾಗುತ್ತದೆ.

ಪಕ್ಷದ ಎಲ್ಲಾ ನಾಯಕರು ಆಶ್ವಾಸನೆ ಕೊಟ್ಟ ಹಿನ್ನೆಲೆಯಲ್ಲಿ ಮೂರು ತಿಂಗಳ ಮುಂಚಿತವಾಗಿ ಮತದಾರರ ನೋಂದಣಿ ಸೇರಿದಂತೆ ಹಲವು ಕಾರ್ಯಗಳನ್ನು ಕೈಗೊಂಡಿದ್ದೆ. ಕಾರ್ಯಕರ್ತರು ಕೂಡ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದರು. ಶಿಕ್ಷಕರು ಬಹಳ ಶೋಷಿತರಾಗಿದ್ದಾರೆ. ಅವರ ನೋವುಗಳಿಗೆ ಸ್ಪಂದಿಸುವ ಧ್ವನಿಯಾಗಬೇಕಿದೆ. ಈ ನಿಟ್ಟಿನಲ್ಲಿ ಚುನಾವಣೆ ತಯಾರಿ ಮಾಡಿಕೊಂಡಿದ್ದೆ. ಆದರೆ ದಿಢೀರ್ ಬದಲಾವಣೆಯಿಂದ ಎಲ್ಲಾ ಕಾರ್ಯರ್ತರಿಗೆ, ಶಿಕ್ಷಕರಿಗೆ ಹಾಗೂ ನಮ್ಮೊಂದಿಗೆ ಗುರುತಿಸಿಕೊಂಡವರಿಗೂ ನಿರಾಸೆಯಾಗಿದೆ. ಯಾರೂ ಬದಲಾವಣೆ ಮಾಡಿದ್ದಾರೆ ಅವರೇ ಈ ಬಗ್ಗೆ ಹೇಳಬೇಕು. ನಂಬಿಕೆ ದ್ರೋಹ ಎಂದು ನಾನು ಹೇಳುವುದಿಲ್ಲ. ಇದನ್ನು ಮಾಡಿದವರಿಗೆ ಅರ್ಥವಾಗುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದ ಅವರು, ಆದರೆ ಪಕ್ಷದ ನಾಯಕರು, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಹಾಗೂ ನೀಡುವ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.