ಬಿಜೆಪಿ ಸೇರಲ್ಲ: ಕೃಷ್ಣಾರೆಡ್ಡಿ
Team Udayavani, Jul 13, 2019, 3:00 AM IST
ದೇವನಹಳ್ಳಿ: ಮೊದಲಿನಿಂದಲೂ ಜೆಡಿಎಸ್ಗೆ ನಿಷ್ಠರಾಗಿದ್ದೇವೆ. ಈಗಲೂ ಅದೇ ನಿಷ್ಠೆಯಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಬಿಜೆಪಿಗೆ ಬೆಂಬಲವನ್ನೂ ಸೂಚಿಸುವುದಿಲ್ಲ. ಬಿಜೆಪಿಯಿಂದ ಬೆಂಬಲವನ್ನೂ ಕೇಳುವುದಿಲ್ಲ ಎಂದು ಉಪಸಭಾಪತಿ ಹಾಗೂ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ತಾಲೂಕಿನ ನಂದಿ ಬೆಟ್ಟ ರಸ್ತೆಯ ಕೋಡಗುರ್ಕಿ ಹತ್ತಿರದ ರೆಸಾರ್ಟ್ನಿಂದ ವಿಧಾನಮಂಡಲ ಅಧಿವೇಶನಕ್ಕೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಚಿವ ಸಾ.ರಾ.ಮಹೇಶ್ ಅವರು ಬಿಜೆಪಿ ನಾಯಕರ ಜೊತೆಗೆ ಮಾತನಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯವಿಲ್ಲ. ಕುಮಾರ ಕೃಪ ವಸತಿ ಗೃಹ ಪ್ರವಾಸೋದ್ಯಮ ಇಲಾಖೆಗೆ ಬರುವುದರಿಂದ ಅಲ್ಲಿ ಕಾಫೀ ಕುಡಿಯಲು ಹೋಗಿರುತ್ತಾರೆ. ಈಶ್ವರಪ್ಪ ಮತ್ತು ಮುರುಳೀಧರ್ರಾವ್ ಕೂಡ ಹೋಟಲ್ಗೆ ಬಂದಿರಬಹುದು. ಆಕಸ್ಮಿಕವಾಗಿ ಸಿಕ್ಕಿದ್ದರಿಂದ ಮಾತನಾಡಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ